Webdunia - Bharat's app for daily news and videos

Install App

ರೂಪಾಗೆ 1 ಕೋಟಿ ಮಾನನಷ್ಟ ಮೊಕದ್ದಮೆ ಎಚ್ಚರಿಕೆ!

Webdunia
ಗುರುವಾರ, 23 ಫೆಬ್ರವರಿ 2023 (16:35 IST)
IPS ಅಧಿಕಾರಿ ಡಿ.ರೂಪಾ ವಿರುದ್ಧ ಕಾನೂನು ಸಮರ ಜೊರಾಗಿದ್ದು, IAS ಅಧಿಕಾರಿ ರೋಹಿಣಿ ಸಿಂಧೂರಿಯವರು ಕೂಡ ಕಾನೂನು ಹೋರಾಟಕ್ಕಿಳಿದಿದ್ದಾರೆ. 21 ಅಂಶಗಳನ್ನು ಮುಂದಿಟ್ಟು ಲೀಗಲ್ ನೋಟಿಸ್ ಜಾರಿ ಮಾಡಲಾಗಿದ್ದು, ಅವರ ಮೇಲೆ 1 ಕೋಟಿ ಮಾನನಷ್ಟ ಮೊಕದ್ದಮೆ ಹಾಕೋದಾಗಿ ಉಲ್ಲೇಖಿಸಲಾಗಿದೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ರೂಪಾ ವಿರುದ್ಧ ನಿರ್ಬಂಧಾಜ್ಞೆ ಅರ್ಜಿ ಸಲ್ಲಿಸಿದ್ದು, ಅರ್ಜಿದಾರರ ಪರ ವಕೀಲರ ವಾದ ಆಲಿಸಿರುವ ಕೋರ್ಟ್ ಇಂದು ಆದೇಶ ನೀಡಲಿದೆ.ಇನ್ನು, ಇಂದು ಐಜಿಪಿ ಡಿ. ರೂಪಾ ವಿರುದ್ಧ ನಿರ್ಬಂಧಕಾಜ್ಞೆ ನೀಡುವಂತೆ ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದ ಸಿಂಧೂರಿ ಪರ ವಕೀಲರು, ಡಿ ರೂಪಾ ಅವರು ಸೈಬರ್ ವಿಭಾಗದಲ್ಲಿ ಕೆಲಸ ಮಾಡಿದ್ದರು. ಇದರಿಂದ ಅವರು ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಅವರ ವಿರುದ್ಧ ನಿರ್ಬಂಧಕಾಜ್ಞೆಗೆ ನೀಡಿ, ರೂಪ ಅಧಿಕಾರ ದುರುಪಯೋಗವಾಗಿದೆ ಎಂದು ಕೋರ್ಟ್ ಅಲ್ಲಿ ವಾದ ಮಂಡಿಸಿದ್ದರು. ಅಲ್ಲದೆ ಈಗಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಲಾಗಿದೆ. ಅಷ್ಟದರೂ ಚೌಕಟ್ಟು ಮೀರಿ ಮಾತನಾಡುತ್ತಾ ಇದ್ದಾರೆ ಎಂದು ಮಧ್ಯಂತರ ಆದೇಶಕ್ಕೆ ಮನವಿ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments