Webdunia - Bharat's app for daily news and videos

Install App

ಬೆಂಗಳೂರು ಕಂಬಳಕ್ಕೆ 1 ಕೋಟಿ ಸಹಾಯಧನ

Webdunia
ಗುರುವಾರ, 12 ಅಕ್ಟೋಬರ್ 2023 (16:00 IST)
ರಾಜಧಾನಿಯಲ್ಲಿ ಮುಂದಿನ ತಿಂಗಳು ನಡೆಯಲಿರುವ ಕಂಬಳ ಓಟದ ಸ್ಪರ್ಧೆಗೆ ಅಗತ್ಯ ಸಹಾಯಧನ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಬುಧವಾರ 'ಬೆಂಗಳೂರು ಕಂಬಳ- ನಮ್ಮ ಕಂಬಳದ ಕರೆಪೂಜೆ ನೆರವೇರಿಸಿ ಮಾತನಾಡಿದ ಅವರು ನಾಡಿನ ಹೆಮ್ಮೆಯ ಇತಿಹಾಸ, ದೇಶೀಯ ಹಾಗೂ ಐತಿಹಾಸಿಕವಾದ ಕಂಬಳಕ್ಕೆ ಹೆಚ್ಚಿನ ಸಹಕಾರ ನೀಡಲಾಗುವುದು. 20 ಕಂಬಳಗಳಿಗೆ ತಲಾ 5 ಲಕ್ಷ ರು.ನಂತೆ 1 ಕೋಟಿ ಸಹಾಯಧನ ನೀಡಲಾಗುವುದು. ಈ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಜತೆ ಚರ್ಚೆ ನಡೆಸಲಾಗುವುದು' ಎಂದು ಹೇಳಿದರು. ನಮ್ಮ ಸಂಸ್ಕೃತಿಯೇ ಈ ದೇಶದ ದೊಡ್ಡ ಆಸ್ತಿ. ದಕ್ಷಿಣ ಕನ್ನಡ ಜಿಲ್ಲೆ ಶ್ರೀಮಂತ ಜನಪದ ಆಚರಣೆಗಳನ್ನು ಹೊಂದಿದೆ. ಕಂಬಳ ಈ ಬಾರಿ ಬೆಂಗಳೂರಿನಲ್ಲಿ ನಡೆಯುವ ಕಾರಣ ಎರಡೂ ಜಿಲ್ಲೆಗಳ ಯುವಕರು ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ. ಈ ಐತಿಹಾಸಿಕ ಕಂಬಳ ಆಯೋಜನೆ ಮಾಡುತ್ತಿರುವುದಕ್ಕೆ ನಮ್ಮ ಸಹಕಾರ ಎಂದಿಗೂ ಇರುತ್ತದೆ. ದೇವರು ವರ, ಶಾಪ ಎರಡೂ ನೀಡದೆ ಅವಕಾಶ ನೀಡುತ್ತಾನೆ. ಈ ಅವಕಾಶ ಬಳಸಿಕೊಳ್ಳಿ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಸ್ವಾಮೀಜಿ ಚಂದ್ರಶೇಖರನಾಥ ಗುರೂಜಿ ಇನ್ನಿಲ್ಲ

ದರ್ಶನ್ ಆಂಡ್ ಗ್ಯಾಂಗ್ ಗೆ ಇಂದೂ ಇಲ್ಲ ಈ ಒಂದು ಭಾಗ್ಯ

ಮುಂದಿನ ಸುದ್ದಿ
Show comments