Webdunia - Bharat's app for daily news and videos

Install App

ವಕ್ಫ್ ಗೆ 1 ಲಕ್ಷ 12 ಸಾವಿರ ಎಕರೆ ದಾನ ಬಂದಿರೋದು: ಜಮಿರ್ ಅಹ್ಮದ್ ಅದೇ ರಾಗ

Sampriya
ಭಾನುವಾರ, 3 ನವೆಂಬರ್ 2024 (13:16 IST)
Photo Courtesy X
ಕಲಬುರಗಿ: ವಕ್ಫ್ ಇವತ್ತಿನದಲ್ಲ, ಸ್ವಾತಂತ್ರ್ಯಕ್ಕೂ ಮೊದಲೇ ವಕ್ಫ್‌ ಇದೆ ಎಂದು  ವಕ್ಫ್ ಸಚಿವ ಜಮೀರ್ ಅಹ್ಮದ್ ಹೇಳಿದರು.

ಕಲಬುರಗಿಯಲ್ಲಿ ಬಸವರಾಜ ಬೊಮ್ಮಾಯಿ ಮಾತುಗಳನ್ನು ಪ್ರಸ್ತಾಪಿಸಿ ಮಾತನಾಡಿದ ಜಮೀರ್ ಅಹ್ಮದ್ ಅವರು, ವಕ್ಫ್‌ ಇಂದು, ನಿನ್ನೆ ರಚನೆ ಆಗಿದ್ದಲ್ಲ. ನೂರಾರು ವರ್ಷದ ಹಿಂದೆಯಿಂದಲೂ ವರ್ಕ್ಫ್ ಇದೆ. ವಕ್ಫ್ ಬಳಿ ಇರೋದು ಸರ್ಕಾರ ಕೊಟ್ಟ ಜಮೀನಲ್ಲ. ದಾನಿಗಳು ದಾನ ಮಾಡಿರೋದು ಎಂದು ಜಮೀರ್ ಆಹ್ಮದ್ ಹೇಳಿಕೆ.

1 ಲಕ್ಷದ 12 ಸಾವಿರ ಎಕರೆ ದಾನಿಗಳು ನೀಡಿರೋದು. ಕೇಂದ್ರ ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದ್ದಾರೆ. ತರಲಿ ಆಮೇಲೆ ಏನು ಮಾಡ್ಬೇಕೋ ಮಾಡ್ತೇವೆ ಎಂದರು.

ಸದ್ಯ ರಾಜ್ಯ ರಾಜಕಾರಣದಲ್ಲಿ ವಕ್ಫ್‌ ಬೋರ್ಡ್ ನೋಟಿಸ್‌ ಕೊಟ್ಟಿರುವ ವಿಚಾರ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಕಾಂಗ್ರೆಸ್ - ಬಿಜೆಪಿ ನಡುವೆ ಈ ವಿಚಾರ ಇದೀಗ ವಾದ ಪ್ರತಿವಾದ ನಡೆಯುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೂಡ ವಕ್ಫ್‌ ರೈತರಿಗೆ ನೋಟಿಸ್ ಕೊಟ್ಟಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಮತ್ತೊಂದು ಕಡೆ ಮುಸ್ಲಿಮರ ತುಷ್ಟೀಕರಣಕ್ಕೆ ಕಾಂಗ್ರೆಸ್ ಮುಂದಾಗಿದ್ದು, ರೈತರ ಆಸ್ತಿ ಮಾತ್ರವಲ್ಲ, ದೇವಸ್ಥಾನದ ಆಸ್ತಿಗಳ ಮೇಲೂ ವಕ್ಫ್‌ ಕಣ್ಣಿಟ್ಟಿದ್ದರೂ ಸರ್ಕಾರ ಸುಮ್ಮನಿದೆ ಎಂದು ಆರೋಪಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

ಮುಂದಿನ ಸುದ್ದಿ
Show comments