Select Your Language

Notifications

webdunia
webdunia
webdunia
webdunia

ಕಾವೇರಿಗಾಗಿ ಮೋದಿಗೆ ಕರವೇ 1 ಲಕ್ಷ ರಕ್ತ ಪತ್ರ..!

ಕಾವೇರಿಗಾಗಿ ಮೋದಿಗೆ ಕರವೇ 1 ಲಕ್ಷ ರಕ್ತ ಪತ್ರ..!
bangalore , ಶುಕ್ರವಾರ, 29 ಸೆಪ್ಟಂಬರ್ 2023 (16:05 IST)
ಕಾವೇರಿ ನದಿ ನೀರು ಹಂಚಿಕೆಯಲ್ಲಿನ ಸಮಸ್ಯೆ ಇತ್ಯರ್ಥ ಸಂಬಂಧ ಕೇಂದ್ರ ಸರ್ಕಾರದ ಗಮನ ಸೆಳೆಯಲು ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಬಣ ಒಂದು ಲಕ್ಷ ಕಾರ್ಯಕರ್ತರು ಭಾನುವಾರ  ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದು ರವಾನಿಸಲು ಹಾಗೂ ಅಕ್ಟೋಬರ್‌ 10ರಂದು ದೆಹಲಿ ಚಲೋ ನಡೆಸಲು ನಿರ್ಧರಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ, ಕಾವೇರಿ ವಿಚಾರವಾಗಿ ಕೇಂದ್ರ ಸರ್ಕಾರದ ಗಮನ ಸೆಳೆಯಲು ಹೋರಾಟದ ಸ್ವರೂಪ ಬದಲಿಸಲಾಗುತ್ತಿದೆ. ಪ್ರಧಾನಿ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆಯುವ ಜೊತೆಗೆ ಅ.10ರಂದು ದೆಹಲಿಯ ಜಂತರ್‌ಮಂತರ್‌ ಮೈದಾನದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿಗೆ ಜನರ ದಾಹಕ್ಕಿಂತ ಚುನಾವಣೆ ಮುಖ್ಯ- ಸಿದ್ದು ಕಿಡಿ