ಜಿಲ್ಲಾಡಳಿತ ಬಳಿ 1 ಲಕ್ಷ ರೂ. ಇಲ್ಲವೇ? ಖರ್ಗೆ ಖಡಕ್ ಪ್ರಶ್ನೆ

Webdunia
ಬುಧವಾರ, 12 ಆಗಸ್ಟ್ 2020 (23:29 IST)

ಜಿಲ್ಲಾಡಳಿತದ ಬಳಿ 1 ಲಕ್ಷ ರೂಪಾಯಿ ಇಲ್ಲವೇ? ಹೀಗಂತ ಜ್ಯೂ. ಖರ್ಗೆ ಖಡಕ್ ಪ್ರಶ್ನೆ ಮಾಡಿದ್ದಾರೆ.


ಬೇಸಿಗೆ ಕಳೆದು ಮಳೆಗಾಲ ಬಂದಂತೆ ತಡವಾಗಿ ಕಲಬುರಗಿಯಲ್ಲಿ ಕೋವಿಡ್ ಸಹಾಯವಾಣಿ ಸ್ಥಾಪಿಸಿರುವುದಕ್ಕೆ ಶಾಸಕ ಪ್ರಿಯಾಂಕ ಖರ್ಗೆ ವ್ಯಂಗ್ಯವಾಡಿದ್ದಾರೆ.

ಸಹಾಯವಾಣಿಗಾಗಿ ಒಂದು ಲಕ್ಷ ರೂ.ಗಳನ್ನು ಕೆಕೆಆರ್ ಡಿಬಿ ಅನುದಾನದಿಂದ ಬಳಸಿಕೊಳ್ಳಲಾಗುತ್ತಿದೆ. ಇಷ್ಟು ಸಣ್ಣ ಮೊತ್ತದ ಹಣವೂ ಜಿಲ್ಲಾಡಳಿತದ ಹತ್ತಿರ ಇಲ್ಲವೇ? ಎಂದು ಖರ್ಗೆ ಪ್ರಶ್ನೆ ಮಾಡಿದ್ದಾರೆ.

ಏಳೆಂಟು ಸಾವಿರ ಜನರಿಗೆ ಜಿಲ್ಲೆಯಲ್ಲಿ ಪಾಸಿಟಿವ್ ಬಂದು 148 ಜನರು ಸಾವನ್ನಪ್ಪಿದ ಬಳಿಕ ಈಗ ಸರಕಾರ ಸಹಾಯವಾಣಿ ಆರಂಭ ಮಾಡಿದೆ. ಸರಕಾರದವರ ದೂರದೃಷ್ಟಿಗೆ ನನ್ನ ಸಲಾಂ ಎಂದು ವ್ಯಂಗ್ಯವಾಡಿದ್ದಾರೆ.

 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments