Select Your Language

Notifications

webdunia
webdunia
webdunia
webdunia

ಬೆಂಗಳೂರಲ್ಲಿ ಶೀಘ್ರ 1 ಲಕ್ಷ ಜನರ ಸೇರಿಸಿ ಸಮಾರಂಭ- ಬಿಎಸ್‌ವೈ

Yeddyurappa
bangalore , ಗುರುವಾರ, 16 ನವೆಂಬರ್ 2023 (19:22 IST)
ಬೆಂಗಳೂರಲ್ಲಿ 1 ಲಕ್ಷ ಜನರನ್ನು ಸೇರಿಸಿ ದೊಡ್ಡ ಸಮಾರಂಭ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಆದೇಶದಂತೆ ವಿಜಯೇಂದ್ರ ಅವರು ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸಲು ಅಮಿತ್‌ ಶಾ ಅವರನ್ನು ಬೆಂಗಳೂರಿಗೆ ಕರೆಸಿ ದೊಡ್ಡ ಸಮಾರಂಭ ಮಾಡುವ ಆಪೇಕ್ಷೆ ಇದೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯಲ್ಲಿ ಜೆಡಿಎಸ್‌ ವಿಲೀನ ಸಂಭವ-ಸಿದ್ದರಾಮಯ್ಯ ಭವಿಷ್ಯ