Webdunia - Bharat's app for daily news and videos

Install App

ಬಿಜೆಪಿಯಿಂದ 10-30 ಜನ ಬರಬಹುದು

Webdunia
ಸೋಮವಾರ, 28 ಆಗಸ್ಟ್ 2023 (16:31 IST)
ಬಿಜೆಪಿಯಲ್ಲಿನ ವ್ಯವಸ್ಥೆಯಿಂದ ಬಹಳಷ್ಟು ಜನ ನೊಂದು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ. ಸ್ವಇಚ್ಛೆಯಿಂದ ಪಕ್ಷದಿಂದ ಪಕ್ಷಕ್ಕೆ ಹೋದರೆ ಅದು ಆಪರೇಷನ್ ಅಲ್ಲ. ಅದಕ್ಕೆ ಆಪರೇಷನ್ ಹಸ್ತ ಎನ್ನುವ ಅವಶ್ಯಕತೆ ಇಲ್ಲ. ಬಿಜೆಪಿಯಿಂದ 10, 20, 30 ಜನ ಕಾಂಗ್ರೆಸ್‌ಗೆ ಬರಬಹುದು ಎಂದು ಮಾಜಿ ಸಿಎಂ, ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಶಂಕರ್‌ ಪಾಟೀಲ್‌ ಮುನೇನಕೊಪ್ಪ ಅವರು ಪ್ರೆಸ್‌ಮೀಟ್ ಕರೆದಿದ್ದು ನನಗೆ ಗೊತ್ತಿಲ್ಲ. ನಾನು ಈ ಬಗ್ಗೆ ಅವರೊಂದಿಗೆ ಮಾತನಾಡಿಲ್ಲ. ಈ ಬಗ್ಗೆ ನಾನು ಏನು ಹೇಳುವುದಕ್ಕೆ ಬರಲ್ಲ. ಸುದ್ಧಿಗೋಷ್ಟಿ ಯಾಕೆ ಕರೆದಿದ್ದಾರೆ ಅಂತ ಅವರೇ ಹೇಳಬೇಕು. ಇನ್ನೂ ಹಲವಾರು ನಾಯಕರು ಬಿಜೆಪಿಯಿಂದ ನೊಂದು ಬರುತ್ತಿದ್ದಾರೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳು ಎಂದಿಗೂ ಭಯೋತ್ಪಾದಕರಾಗಲು ಸಾಧ್ಯವಿಲ್ಲ: ಸಂಸತ್ತಿ‌ನಲ್ಲಿ ಗುಡುಗಿದ ಅಮಿತ್ ಶಾ

ಏನಿದು ಮಾಲೆಗಾಂವ್ ಸ್ಫೋಟ ಪ್ರಕರಣ: ಸಾದ್ವಿ ಪ್ರಜ್ಞಾ ಸಿಂಗ್ ಪಾತ್ರವೇನು

ಧರ್ಮಸ್ಥಳದಲ್ಲಿ ಕೊನೆಗೂ ಪತ್ತೆಯಾಯ್ತು ಮೂಳೆ: ಹೇಗಿತ್ತು ಶವದ ಸ್ಥಿತಿ ಇಲ್ಲಿದೆ ವಿವರ

ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ಸಾಕ್ಷಿ ಇದೆ: ಸಿದ್ದರಾಮಯ್ಯ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಮುಂದಿನ ಸುದ್ದಿ
Show comments