Webdunia - Bharat's app for daily news and videos

Install App

10 ದಿನಗಳ ಬಜೆಟ್ ಅಧಿವೇಶನ ಆರಂಭ

Webdunia
ಮಂಗಳವಾರ, 4 ಜುಲೈ 2023 (17:11 IST)
ರಾಜ್ಯಪಾಲರ ಭಾಷಣದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳು ಸೇರಿ ಮುಂದಿನ 5 ವರ್ಷಗಳ ಸರ್ಕಾರ ಅಭಿವೃದ್ಧಿ ಕುರಿತಂತೆ ಪ್ರಸ್ತಾಪ ಮಾಡಲಾಗಿದೆ.  ಭಾಷಣದಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶ ಮಾಡಿಕೊಟ್ಟಲ್ಲ.. ಒಟ್ಟು 24 ಪುಟಗಳ ಭಾಷಣ ಪ್ರತಿಯನ್ನು ರಾಜ್ಯಪಾಲರು ಓದಿದ್ರು.‌ ಮುಂದಿನ 5 ವರ್ಷಗಳಲ್ಲಿ ಬಾಕೀ ನೀರಾವರಿ ಯೋಜನೆಗಳನ್ನು ತಾರ್ಕಿಕ ಅಂತ್ಯ ಮುಟ್ಟಿಸುವುದಾಗಿದೆ ತಿಳಿಸಲಾಗಿದೆ. ಅದೇ ರೀತಿ ಕೃಷಿ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಅಭಿವೃದ್ಧಿ ಭರವಸೆ ನೀಡಿದ್ದಾರೆ.. ದೇಶಕ್ಕೆ ಕರ್ನಾಟಕದ್ದೇ ಹೊಸ ಆಡಳಿತ ಮಾಡಲ್ ಪರಿಚಯ ಮಾಡೋದಾಗಿ ಉಲ್ಲೇಖ ಮಾಡಲಾಗಿದೆ.. ರಾಜ್ಯಪಾಲರ ಭಾಷಣ ನಂತರ ನಿಧನ ಹೊಂದಿದ ಗಣ್ಯರಿಗೆ ಸಂತಸ ಸೂಚಿಸಿದ್ರು. ಅಧಿವೇಶನ ಮುಂದೂಡಿಕೆ ಆಯ್ತು.ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯಪಾಲರ ಭಾಷಣ ಮೇಲೆ ಚರ್ಚೆ ನಡೆಯುತ್ತದೆ.. ಈ ಚರ್ಚೆಯಲ್ಲೇ ಸರ್ಕಾರ ಗ್ಯಾರಂಟಿ ವಿಚಾರ ಮತ್ತು ವರ್ಗಾವಣೆ ದಂಧೆ ಸೇರಿ ಹಲವು ವಿಚಾರ ಪ್ರಸ್ತಾಪ ಮಾಡಲು ಬಿಜೆಪಿ ಮತ್ತು ಜೆಡಿಎಸ್ ಸಿದ್ಧತೆ ನಡೆಸಿದೆ.. ಅದೇ ರೀತಿ ವಿರೋಧ ಪಕ್ಷಗಳ ಆರೋಪ ಟಕ್ಕರ್ ಕೊಡಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ.. ಬಿಜೆಪಿ ಕಾಲದ ಗೋ ಹತ್ಯೆ ನಿಷೇಧ ಕಾಯ್ದೆ, ಮತಾಂತರ ನಿಷೇಧ ಕಾಯ್ದೆ, ಎಂಪಿಎಂಸಿ ಕಾಯ್ದೆ ವಾಪಸ್ ಪಡೆಲು ಕಾಂಗ್ರೆಸ್ ತಯಾರಿ ನಡೆಸಿದೆ. ಸಿಎಂ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ ಮಂಡನೆ ಮಾಡಲಿದ್ದಾರೆ.. ನಂತರ ಬಜೆಟ್ ಮೇಲೆ ಚರ್ಚೆ ಉಭಯ ಸದನದಲ್ಲಿ ಚರ್ಚೆ ನಡೆಯುತ್ತದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments