Webdunia - Bharat's app for daily news and videos

Install App

ಕೆಆರ್‌ಎಸ್‌ನಲ್ಲಿ 10 ಅಡಿ ಭರ್ತಿ : ಸದ್ಯಕ್ಕೆ ಕುಡಿಯುವ ನೀರಿಗೆ ಹಾಹಾಕಾರ ಇಲ್ಲ

Webdunia
ಬುಧವಾರ, 12 ಜುಲೈ 2023 (11:29 IST)
ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆಯ ಪ್ರಮಾಣ ಕುಗ್ಗಿದೆ. ಆದರೆ ಕಳೆದ ಒಂದು ವಾರದಲ್ಲಿ ಕೆಆರ್ಎಸ್ ಡ್ಯಾಂನ 10 ಅಡಿ ಭರ್ತಿಯಾಗಿದೆ.

ಒಂದು ವಾರವಷ್ಟೆ ಕೆಆರ್ಎಸ್ ಡ್ಯಾಂಗೆ ಸ್ವಲ್ಪ ಪ್ರಮಾಣದ ಒಳಹರಿವು ಆಗಿದೆ. ಹೀಗಾಗಿ ಒಂದು ವಾರದಲ್ಲಿ ಕೆಆರ್ಎಸ್ ಡ್ಯಾಂನ 10 ಅಡಿ ಭರ್ತಿಯಾಗಿದೆ. ಕುಡಿಯುವ ನೀರಿನ ಹಾಹಾಕಾರದ ಆತಂಕ ಸದ್ಯಕ್ಕೆ ದೂರವಾಗಿದೆ. ಏಳು ದಿನದಲ್ಲಿ ಕೆಆರ್ಎಸ್ ಡ್ಯಾಂನಲ್ಲಿ 5 ಟಿಎಂಸಿ ನೀರು ಶೇಖರಣೆಯಾಗಿದೆ.

ಕಳೆದ ವಾರ 78.56 ಅಡಿ ಇದ್ದ ನೀರಿನ ಮಟ್ಟ ಈಗ 88.10 ಅಡಿಗೆ ತಲುಪಿದೆ. ಕಳೆದ ವಾರ ಡ್ಯಾಂನಲ್ಲಿ 10.166 ಟಿಎಂಸಿ ಇದ್ದ ನೀರಿನ ಶೇಖರಣೆಯು ಸದ್ಯಕ್ಕೆ 14.836 ಟಿಎಂಸಿ ಶೇಖರಣೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

ಮುಂದಿನ ಸುದ್ದಿ
Show comments