Webdunia - Bharat's app for daily news and videos

Install App

10 ಲಕ್ಷ ಟನ್ ಕಬ್ಬು ಅರೆಯೋ ಕಾರ್ಖಾನೆಯ ಕೆಲಸ ಶುರು

Webdunia
ಶುಕ್ರವಾರ, 6 ಡಿಸೆಂಬರ್ 2019 (20:12 IST)
ರೈತರ ಜೀವ ನಾಡಿಯಾಗಿರುವ ಕೋರಮಂಡಲ್ ಸಕ್ಕರೆ ಕಾರ್ಖಾನೆ ಕಬ್ಬು ಅರೆಯುವ ಕೆಲಸ ಆರಂಭಿಸಿದೆ.

ಮಂಡ್ಯ ಜಿಲ್ಲೆ ರೈತರ 10 ಲಕ್ಷ ಟನ್ ಕಬ್ಬನ್ನು ಅರೆಯುವ ಗುರಿ ಹೊಂದಲಾಗಿದೆ.  

ಸಕಾಲದಲ್ಲಿ ರೈತರ ಕಬ್ಬು ಕಟಾವು ಮಾಡಿ, ರೈತರ ಬಾಕಿ ಹಣವನ್ನು ಸಂಪೂರ್ಣವಾಗಿ ಪಾವತಿಸಿರುವ ಜಿಲ್ಲೆಯ ಏಕೈಕ ಸಕ್ಕರೆ ಕಾರ್ಖಾನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಪರಿಸರ ಸ್ನೇಹಿಯಾಗಿ, ರೈತರ ಬಂಧುವಿನಂತೆ ಕೆಲಸ ಮಾಡುವ ಜೊತೆಗೆ ಸಂಕಷ್ಟದಲ್ಲಿರುವ ಪಾಂಡವಪುರ, ಮಂಡ್ಯ ಮತ್ತು ಕೆ.ಆರ್.ನಗರ ತಾಲ್ಲೂಕುಗಳ ಕಬ್ಬನ್ನು ಅರೆಯುತ್ತಿರುವ ಜಿಲ್ಲೆಯ ಏಕೈಕ ಸಕ್ಕರೆ ಕಾರ್ಖಾನೆ ಇದಾಗಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments