Webdunia - Bharat's app for daily news and videos

Install App

10 ಲಕ್ಷ ಟನ್ ಕಬ್ಬು ಅರೆಯೋ ಕಾರ್ಖಾನೆಯ ಕೆಲಸ ಶುರು

Webdunia
ಶುಕ್ರವಾರ, 6 ಡಿಸೆಂಬರ್ 2019 (20:12 IST)
ರೈತರ ಜೀವ ನಾಡಿಯಾಗಿರುವ ಕೋರಮಂಡಲ್ ಸಕ್ಕರೆ ಕಾರ್ಖಾನೆ ಕಬ್ಬು ಅರೆಯುವ ಕೆಲಸ ಆರಂಭಿಸಿದೆ.

ಮಂಡ್ಯ ಜಿಲ್ಲೆ ರೈತರ 10 ಲಕ್ಷ ಟನ್ ಕಬ್ಬನ್ನು ಅರೆಯುವ ಗುರಿ ಹೊಂದಲಾಗಿದೆ.  

ಸಕಾಲದಲ್ಲಿ ರೈತರ ಕಬ್ಬು ಕಟಾವು ಮಾಡಿ, ರೈತರ ಬಾಕಿ ಹಣವನ್ನು ಸಂಪೂರ್ಣವಾಗಿ ಪಾವತಿಸಿರುವ ಜಿಲ್ಲೆಯ ಏಕೈಕ ಸಕ್ಕರೆ ಕಾರ್ಖಾನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಪರಿಸರ ಸ್ನೇಹಿಯಾಗಿ, ರೈತರ ಬಂಧುವಿನಂತೆ ಕೆಲಸ ಮಾಡುವ ಜೊತೆಗೆ ಸಂಕಷ್ಟದಲ್ಲಿರುವ ಪಾಂಡವಪುರ, ಮಂಡ್ಯ ಮತ್ತು ಕೆ.ಆರ್.ನಗರ ತಾಲ್ಲೂಕುಗಳ ಕಬ್ಬನ್ನು ಅರೆಯುತ್ತಿರುವ ಜಿಲ್ಲೆಯ ಏಕೈಕ ಸಕ್ಕರೆ ಕಾರ್ಖಾನೆ ಇದಾಗಿದೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments