Webdunia - Bharat's app for daily news and videos

Install App

ಬಿಳಿಗಿರಿರಂಗನ ಹುಂಡಿಯಲ್ಲಿ 10 ಲಕ್ಷ ರೂ. ಸಂಗ್ರಹ

Webdunia
ಶುಕ್ರವಾರ, 10 ಫೆಬ್ರವರಿ 2023 (16:53 IST)
ರಾಜ್ಯದ ಪ್ರಮುಖ ಪ್ರವಾಸಿತಾಣ ಹಾಗೂ ಯಾತ್ರಾ ಸ್ಥಳವಾದ ಚಾಮರಾಜನಗರದ ಯಳಂದೂರು ತಾಲೂಕಿನ ಬಿಳಿಗಿರಿರಂಗನಾಥ ದೇಗುಲದಲ್ಲಿ ಇಂದು ಹುಂಡಿ ಎಣಿಕೆ ನಡೆದಿದ್ದು 3 ತಿಂಗಳಿನಲ್ಲಿ 8.10 ಲಕ್ಷ ರೂ. ಸಂಗ್ರಹಗೊಂಡಿದೆ. ವಿದೇಶಿ ಪ್ರವಾಸಿಗರು ಕೂಡ ಇಲ್ಲಿ ಭೇಟಿ ನೀಡಲಿರುವುದರಿಂದ ಅವರ ದೇಶದ ಕರೆನ್ಸಿಗಳು ಹುಂಡಿಯಲ್ಲಿ ಸಿಗಲಿದ್ದು ಇದು ಈ ಬಾರಿಯೂ ಮುಂದುವರೆದಿದೆ. 41 ಅಮೆರಿಕನ್ ಡಾಲರ್, ನೇಪಾಳದ ನೋಟುಗಳನ್ನು ವಿದೇಶಿಗರು ಅರ್ಪಿಸಿದ್ದಾರೆ. ಹುಂಡಿಯಲ್ಲಿ ಚಿನ್ನಾಭರಣ, ಬೆಳ್ಳಿ ತೊಟ್ಟಿಲು, ಶಂಖ ಪತ್ತೆಯಾಗಿದ್ದು ಈ ಬಾರಿ ಇವುಗಳ ಲೆಕ್ಕ ಮಾಡದೇ ಹುಂಡಿಯಲ್ಲೇ ಹಾಕಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

ಮುಂದಿನ ಸುದ್ದಿ
Show comments