Select Your Language

Notifications

webdunia
webdunia
webdunia
webdunia

ಮಂತ್ರಶಕ್ತಿ ನೆಪದಲ್ಲಿ 20 ತಿಂಗಳಲ್ಲಿ 10 ಮರ್ಡರ್ ಮಾಡಿದ ಕಿರಾತಕ

ಮಂತ್ರಶಕ್ತಿ ನೆಪದಲ್ಲಿ 20 ತಿಂಗಳಲ್ಲಿ 10 ಮರ್ಡರ್ ಮಾಡಿದ ಕಿರಾತಕ
ಅಮರಾವತಿ , ಬುಧವಾರ, 6 ನವೆಂಬರ್ 2019 (18:31 IST)
ತನ್ನಲ್ಲಿ ಅದ್ಭುತ ಶಕ್ತಿ ಇದೆ ಅಂತ ಜನರನ್ನು ನಂಬಿಸಿ ಆ ಕಿರಾತಕ 20 ತಿಂಗಳಲ್ಲಿ 10 ಕೊಲೆಗಳನ್ನು ಮಾಡಿರೋದು ಬೆಳಕಿಗೆ ಬಂದಿದೆ.

ಮಂತ್ರಶಕ್ತಿ ನೆಪದಲ್ಲಿ ಜನರಿಗೆ ಸೈನೆಡ್ ನೀಡಿ ಕೊಲೆ ಮಾಡಿ ನಗದು, ಚಿನ್ನಾಭರಣ ದೋಚುತ್ತಿದ್ದ ಕಿರಾತಕನನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಆಂಧ್ರದ ಗೋದಾವರಿಯಲ್ಲಿ ಘಟನೆ ನಡೆದಿದ್ದು, ರಿಯಲ್ ಎಸ್ಟೇಟ್ ನಲ್ಲಿ ಕೈಸುಟ್ಟುಕೊಂಡು ಕೊನೆಗೆ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವೆಲ್ಲಂಕಿ ಸಿಂಹಾದ್ರಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಎಲ್ಲ ರೀತಿಯ ಸಮಸ್ಯೆಗಳನ್ನು ಬಗೆ ಹರಿಸೋದಾಗಿ ಜನರಿಗೆ ನಂಬಿಸಿ ಅವರಿಗೆ ಸೈನೆಡ್ ನೀಡಿ ನಗದು, ಚಿನ್ನಾಭರಣವನ್ನು ಈ ಖದೀಮ ದೋಚುತ್ತಿದ್ದನು.



Share this Story:

Follow Webdunia kannada

ಮುಂದಿನ ಸುದ್ದಿ

ಯಡಿಯೂರಪ್ಪ ಜೆಡಿಎಸ್ ನ ಶತ್ರು ಅಲ್ಲ ಎಂದ ಹೆಚ್.ಡಿ.ದೇವೇಗೌಡರು