Webdunia - Bharat's app for daily news and videos

Install App

ಮಂತ್ರಶಕ್ತಿ ನೆಪದಲ್ಲಿ 20 ತಿಂಗಳಲ್ಲಿ 10 ಮರ್ಡರ್ ಮಾಡಿದ ಕಿರಾತಕ

Webdunia
ಬುಧವಾರ, 6 ನವೆಂಬರ್ 2019 (18:31 IST)
ತನ್ನಲ್ಲಿ ಅದ್ಭುತ ಶಕ್ತಿ ಇದೆ ಅಂತ ಜನರನ್ನು ನಂಬಿಸಿ ಆ ಕಿರಾತಕ 20 ತಿಂಗಳಲ್ಲಿ 10 ಕೊಲೆಗಳನ್ನು ಮಾಡಿರೋದು ಬೆಳಕಿಗೆ ಬಂದಿದೆ.

ಮಂತ್ರಶಕ್ತಿ ನೆಪದಲ್ಲಿ ಜನರಿಗೆ ಸೈನೆಡ್ ನೀಡಿ ಕೊಲೆ ಮಾಡಿ ನಗದು, ಚಿನ್ನಾಭರಣ ದೋಚುತ್ತಿದ್ದ ಕಿರಾತಕನನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಆಂಧ್ರದ ಗೋದಾವರಿಯಲ್ಲಿ ಘಟನೆ ನಡೆದಿದ್ದು, ರಿಯಲ್ ಎಸ್ಟೇಟ್ ನಲ್ಲಿ ಕೈಸುಟ್ಟುಕೊಂಡು ಕೊನೆಗೆ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವೆಲ್ಲಂಕಿ ಸಿಂಹಾದ್ರಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಎಲ್ಲ ರೀತಿಯ ಸಮಸ್ಯೆಗಳನ್ನು ಬಗೆ ಹರಿಸೋದಾಗಿ ಜನರಿಗೆ ನಂಬಿಸಿ ಅವರಿಗೆ ಸೈನೆಡ್ ನೀಡಿ ನಗದು, ಚಿನ್ನಾಭರಣವನ್ನು ಈ ಖದೀಮ ದೋಚುತ್ತಿದ್ದನು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments