Webdunia - Bharat's app for daily news and videos

Install App

ಮಂತ್ರಶಕ್ತಿ ನೆಪದಲ್ಲಿ 20 ತಿಂಗಳಲ್ಲಿ 10 ಮರ್ಡರ್ ಮಾಡಿದ ಕಿರಾತಕ

Webdunia
ಬುಧವಾರ, 6 ನವೆಂಬರ್ 2019 (18:31 IST)
ತನ್ನಲ್ಲಿ ಅದ್ಭುತ ಶಕ್ತಿ ಇದೆ ಅಂತ ಜನರನ್ನು ನಂಬಿಸಿ ಆ ಕಿರಾತಕ 20 ತಿಂಗಳಲ್ಲಿ 10 ಕೊಲೆಗಳನ್ನು ಮಾಡಿರೋದು ಬೆಳಕಿಗೆ ಬಂದಿದೆ.

ಮಂತ್ರಶಕ್ತಿ ನೆಪದಲ್ಲಿ ಜನರಿಗೆ ಸೈನೆಡ್ ನೀಡಿ ಕೊಲೆ ಮಾಡಿ ನಗದು, ಚಿನ್ನಾಭರಣ ದೋಚುತ್ತಿದ್ದ ಕಿರಾತಕನನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಆಂಧ್ರದ ಗೋದಾವರಿಯಲ್ಲಿ ಘಟನೆ ನಡೆದಿದ್ದು, ರಿಯಲ್ ಎಸ್ಟೇಟ್ ನಲ್ಲಿ ಕೈಸುಟ್ಟುಕೊಂಡು ಕೊನೆಗೆ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವೆಲ್ಲಂಕಿ ಸಿಂಹಾದ್ರಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಎಲ್ಲ ರೀತಿಯ ಸಮಸ್ಯೆಗಳನ್ನು ಬಗೆ ಹರಿಸೋದಾಗಿ ಜನರಿಗೆ ನಂಬಿಸಿ ಅವರಿಗೆ ಸೈನೆಡ್ ನೀಡಿ ನಗದು, ಚಿನ್ನಾಭರಣವನ್ನು ಈ ಖದೀಮ ದೋಚುತ್ತಿದ್ದನು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments