Webdunia - Bharat's app for daily news and videos

Install App

10 ರು. ರಿಚಾರ್ಜ್ ನೆಪದಲ್ಲಿ 2.98 ಲಕ್ಷ ವಂಚನೆ

Webdunia
ಬುಧವಾರ, 21 ಜುಲೈ 2021 (08:48 IST)
ಹುಬ್ಬಳ್ಳಿ(ಜು.21): ಧಾರವಾಡದ 80 ವರ್ಷದ ವೃದ್ಧರೊಬ್ಬರಿಗೆ 24 ಗಂಟೆಯೊಳಗೆ 10 ರು. ರಿಚಾರ್ಜ್ ಮಾಡದಿದ್ದರೆ ಸಿಮ್ ಬ್ಲಾಕ್ ಆಗುತ್ತದೆ ಎಂದು ಸಂದೇಶ ಕಳಿಸಿದ ವಂಚಕರು ಬಳಿಕ ಟ್ರಿಮ್ ವೀವರ್ ಕ್ವಿಕ್ ಸಪೋರ್ಟ್ ಆ್ಯಪ್ ಡೌನ್ಲೋಡ್ ಮಾಡಿಸಿ ಅವರ ಯುಪಿಐ ಪಿನ್ ಪಡೆದು ಆನ್ಲೈನ್ನಲ್ಲಿ 2.98 ಲಕ್ಷ ರು. ವರ್ಗಾವಣೆ ಮಾಡಿಕೊಂಡು ವಂಚಿಸಿದ್ದಾರೆ.

* ನಿವೃತ್ತ ಸರ್ಕಾರಿ ನೌಕರ ಅಮಿತ್ ಬಾಧೂರಿ ವಂಚನೆಗೆ ಒಳಗಾದ ವ್ಯಕ್ತಿ
* ಯುಪಿಐ ಪಿನ್ ಪಡೆದು ಆನ್ಲೈನ್ನಲ್ಲಿ 2.98 ಲಕ್ಷ ರು. ವರ್ಗಾವಣೆ
* ಈ ಸಂಬಂಧ ಹುಬ್ಬಳ್ಳಿ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲು
ಧಾರವಾಡದ ಸರಸ್ವತಪುತ ರೆಡ್ಡಿ ಕಾಲನಿ ನಿವಾಸಿ ನಿವೃತ್ತ ಸರ್ಕಾರಿ ನೌಕರ ಅಮಿತ್ ಬಾಧೂರಿ ವಂಚನೆಗೆ ಒಳಗಾದವರು.
10 ರು. ರಿಚಾರ್ಜ್ ಮಾಡಲು ಸಹಾಯಕ್ಕಾಗಿ ಸಂಪರ್ಕಿಸಲು ವಂಚಕರು ಮೊಬೈಲ್ ನಂಬರ್ ಕಳಿಸಿದ್ದಾರೆ. ಇದನ್ನು ನಂಬಿ ಕರೆ ಮಾಡಿದಾಗ ಟ್ರಿಮ್ ವೀವರ್ ಕ್ವಿಕ್ ಸಪೋರ್ಟ್ ಆ್ಯಪ್ ಇನ್ಸ್ಟಾಲ್ ಮಾಡಿಸಿದ್ದಾರೆ. ಬಳಿಕ ಏರ್ಟೆಲ್ ಥ್ಯಾಂಕ್ಸ್ ಆ್ಯಪ್ಲಿ ರಿಚಾರ್ಜ್ ಮಾಡಲು ತಿಳಿಸಿದ್ದಾರೆ. ಅದಾದ ನಂತರ ಯುಪಿಐ ಪಿನ್ ಪಡೆದು ಹಣ ವರ್ಗಾವಣೆ ಮಾಡಿಕೊಂಡು ವಂಚಿಸಿದ್ದಾರೆ. ಹುಬ್ಬಳ್ಳಿ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

ಮುಂದಿನ ಸುದ್ದಿ
Show comments