ಸಾಲ ಮನ್ನಾ ಬೆನ್ನಲ್ಲೆ, 10 ಸಾವಿರ ಪೌರ ಕಾರ್ಮಿಕರ ನೇಮಕಾತಿ:ಸಿಎಂ ಘೋಷಣೆ

Webdunia
ಶುಕ್ರವಾರ, 23 ಜೂನ್ 2017 (15:37 IST)
ಪೌರ ಕಾರ್ಮಿಕರ ಗುತ್ತಿಗೆ ಪದ್ದತಿಯನ್ನು ರದ್ದುಗೊಳಿಸಿ ಮೊದಲ ಹಂತದಲ್ಲಿ 10 ಸಾವಿರ ಪೌರ ಕಾರ್ಮಿಕರನ್ನು ಖಾಯಂ ಮಾಡಿಕೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
 
ಮೂರು ತಿಂಗಳಲ್ಲಿ ಮೊದಲ ಹಂತವಾಗಿ 10 ಸಾವಿರ ಪೌರ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗುವುದು ಉಳಿದ 1 ಸಾವಿರ ಪೌರ ಕಾರ್ಮಿಕರ ನೇಮಕವನ್ನು ನಂತರ ಖಾಯಂಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
 
ಪೌರಕಾರ್ಮಿಕರಿಗೆ ಮಧ್ಯಾಹ್ನದ ಊಟದ ಜತೆಗೆ ಒಂದು ದಿನದ ರಜೆ ನೀಡಲಾಗುವುದು. ಪೌರ ಕಾರ್ಮಿಕರು ದುಷ್ಚಟಗಳಿಂದ ದೂರವಿರಬೇಕು. ಯಾವುದೇ ಕಾರಣಕ್ಕೂ ಪೌರ ಕಾರ್ಮಿಕರು ಮ್ಯಾನ್‌ಹೋಲ್‌ಗೆ ಇಳಿಯಬಾರದು ಎಂದು ಸಲಹೆ ನೀಡಿದ್ದಾರೆ.
 
ಪೌರ ಕಾರ್ಮಿಕರ ಆರೋಗ್ಯ ಸೇರಿದಂತೆ ಇತರ ಸರಕಾರಿ ಉದ್ಯೋಗಿಗಳಿಗೆ ದೊರೆಯುವಂತಹ ಸೌಲಭ್ಯಗಳನ್ನು ಒದಗಿಸಲಾಗುವುದು. ಮುಂದಿನ ಸಚಿವ ಸಂಪುಟದಲ್ಲಿ ಆದೇಶ ಹೊರಬೀಳಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ.
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ವೀರಪ್ಪನ್ ಆಗಿದ್ದಾಗ ಕಾಡು ಸೇಫ್ ಆಗಿತ್ತು: ಅರಣ್ಯ ಸಚಿವರಿಗೆ ರೈತರ ಅಳಲು

ಆರ್ ಎಸ್ಎಸ್ ಗೆ ಡೊನೇಷನ್ ಎಲ್ಲಿಂದ ಎಂದ ಪ್ರಿಯಾಂಕ್ ಖರ್ಗೆ: ರಾಜಕೀಯ ಪಕ್ಷಗಳಿಗೆ ಎಲ್ಲಿಂದ ಎಂದ ಪಬ್ಲಿಕ್

Karnataka Weather: ಮಳೆ ಮುಗಿದೇ ಹೋಯ್ತು ಎಂದುಕೊಳ್ಳಬೇಡಿ, ಈ ಎಚ್ಚರಿಕೆ ಗಮನಿಸಿ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments