ಒತ್ತಾಯದ ಮತಾಂತರಕ್ಕೆ 10 ವರ್ಷ ಜೈಲು...?

Webdunia
ಭಾನುವಾರ, 12 ಡಿಸೆಂಬರ್ 2021 (18:58 IST)
ಬೆಂಗಳೂರು: ಇತ್ತಿಚ್ಚೆಗೆ ಮತಾಂತರದ ಸುದ್ದಿಗಳು ಹೆಚ್ಚುತ್ತಿವೆ. ಮಾತ್ರವಲ್ಲದೆ ವಿವಿಧ ಆಸೆ ಆಮಿಷ ಸೇರಿದಂತೆ ಹಲವು ಕಾರಣಗಳಿಂದ ಜನರನ್ನು ಒತ್ತಾಯಪೂರ್ವಕವಾಗಿ ಮತಾಂತರ ಮಾಡುತ್ತಿರುವ ಬಗ್ಗೆ ವರದಿಯಾಗಿದೆ.
ಈ ವರದಿಗಳ ಬೆನ್ನಲ್ಲೆ ಇದೀಗ ಸರ್ಕಾರ ಸೂಕ್ತ ಕ್ರಮವೊಂದನ್ನು ಕೈಗೊಳ್ಳಲು ಮುಂದಾಗಿದೆ. ಹೌದು ಬಲವಂತ, ಆಮಿಷ ಅಥವಾ ವಂಚಿಸಿ ಮತಾಂತರ ಮಾಡುವವರಿಗೆ ಕನಿಷ್ಠ1ರಿಂದ ಗರಿಷ್ಠ 10 ವರ್ಷಗಳ ಶಿಕ್ಷೆ ಮತ್ತು ದಂಡ ಸೇರಿದಂತೆ ಹಲವು ಕಠಿಣ ಕ್ರಮಗಳಿರುವ ಮತಾಂತರ ನಿಷೇದ ಕಾಯ್ದೆ ಜಾರಿಗೆ ತರಲು ಸರ್ಕಾರ ಮುಂದಾಗಿದ್ದು, ಕರಡು ಮಸೂದೆ ಸಿದ್ಧಪಡಿಸಿದೆ.
ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಜಾರಿಯಲ್ಲಿರುವ ಮತಾಂತರ ನಿಷೇಧ ಕಾಯ್ದೆಯನ್ನು ಅಧ್ಯಯನ ಮಾಡಿ, ರಾಜ್ಯದ ಪರಿಸ್ಥಿತಿಗೆ ಅನುಗುಣವಾಗಿ ಕರಡು ಮಸೂದೆ ಸಿದ್ಧಪಡಿಸಲಾಗಿದ್ದು, ಕಾನೂನು ತಜ್ಞರು ಮಸೂದೆ ಮಂಡನೆಗೆ ಮುನ್ನ ಎಲ್ಲ ಆಯಾಮಗಳಿಂದ ಪರಿಶೀಲಿಸುತ್ತಿದ್ದಾರೆ. ಬಲವಂತ, ಆಮಿಷ ಅಥವಾ ವಂಚಿಸಿ ಮತಾಂತರ ಮಾಡುವರಿಗೆ ಜೈಲುಪಾಲಾಗುವ ದಿನಗಳು ಸಮೀಪಿಸುತ್ತಿವೆ ಎಂದರೆ ತಪ್ಪಾಗಲಾರದು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್ಆರ್ ಟಿಸಿ ನೌಕರರ ಬೆಂಗಳೂರು ಚಲೋ ತಡೆಯಲು ಸರ್ಕಾರ ಪ್ರಯತ್ನಿಸಿದರೂ ಲೆಕ್ಕಕ್ಕಿಲ್ಲ

ಅವಲಕ್ಕಿ ಹೇಗೆ ಪ್ಯಾಕ್ ಮಾಡ್ತಾರೆ ಎಂದು ಈ ವಿಡಿಯೋ ನೋಡಿದರೆ ಗಾಬರಿಯಾಗ್ತೀರಿ Video

ಡಿಕೆ ಶಿವಕುಮಾರ್ ಬೆದರಿಕೆ ಎಲ್ಲಾ ನಮ್ಮ ಮುಂದೆ ಬೇಡ: ಬಿವೈ ವಿಜಯೇಂದ್ರ

Karnataka Weather: ಕೇರಳಕ್ಕೆ ಮಳೆ ನಿರೀಕ್ಷೆ, ಕರ್ನಾಟಕದಲ್ಲಿ ಮಳೆಯಿರುತ್ತಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಮುಂದಿನ ಸುದ್ದಿ
Show comments