ಆನೆ ಕಾರಿಡಾರ್ ನಿರ್ಮಿಸಲು 100 ಕೋಟಿ ರೂಪಾಯಿ

Webdunia
ಶನಿವಾರ, 5 ಮಾರ್ಚ್ 2022 (14:06 IST)
ಆನೆ ಕಾರಿಡಾರ್ ನಿರ್ಮಿಸಲು ಕನಿಷ್ಠ 600 ಕೋಟಿ ರೂ.ಗಳನ್ನು ಒದಗಿಸಬೇಕೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಾಡಾನೆಗಳ ಉಪಟಳ ತಪ್ಪಿಸಲು ರೈಲ್ವೆ ಬ್ಯಾರಿಕೇಡ್ ನಿರ್ಮಿಸಲು ಕೇವಲ 100 ಕೋಟಿ ರೂ.
ಬಜೆಟ್‍ನಲ್ಲಿ ಒದಗಿಸಿರುವುದು ಸಾಲದು. ಈ ಅತ್ಯಲ್ಪ ಹಣದಲ್ಲಿ ಆನೆ ಕಾರಿಡಾರ್ ನಿರ್ಮಿಸಲು ಸಾಧ್ಯವಾಗುವುದಿಲ್ಲ. ಸಕಲೇಶಪುರ ಮತ್ತು ಹಾಲೂರು ತಾಲ್ಲೂಕುಗಳಲ್ಲಿ 47 ಕಿ.ಮೀ ಉದ್ದದ ಬ್ಯಾರಿಕೇಡ್ ನಿರ್ಮಿಸಬೇಕಾಗಿದೆ. ಇತರೆ ಕಾರ್ಯಕ್ರಮ ಮತ್ತು ಆನೆ ಕಾರಿಡಾರ್ ನಿರ್ಮಿಸಲು ಅನುದಾನವನ್ನು ಹೆಚ್ಚಿಸಬೇಕು. ಪ್ರವಾಸೋದ್ಯಮ ಅಭಿವೃದ್ದಿ ವಿಚಾರದಲ್ಲಿ ಪಶ್ಚಿಮಘಟ್ಟದ ಸಕಲೇಶಪುರವನ್ನು ನಿರ್ಲಕ್ಷಿಸಿರುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣ ಬಳಕೆಯಾಗದೆ ಉಳಿಯುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನಂದಪುರ ಅಗ್ನಿ ಅವಘಡ, ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ

ಕರ್ಹಾ, ನೀರಾ ನದಿ ಸಂಗಮದಲ್ಲಿ ಅಜಿತ್ ಪವಾರ್ ಅಸ್ತಿ ವಿಸರ್ಜನೆ

ಆತ್ಮಹತ್ಯೆಗೆ ಶರಣಾದ ಸಿಜೆ ರಾಯ್ ಬಿಗ್-ಬಜೆಟ್ ಸಿನಿಮಾಕ್ಕೂ ಬಂಡವಾಳ ಹೂಡಿದ್ದರು

ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಸಾಕು ನಾಯಿ ದಾಳಿ, ಸಾರ್ವಜನಿಕ ವಲಯದಲ್ಲಿ ಆತಂಕ

BigBreaking: ಕಾನ್ಫಿಡೆಂಟ್‌ ಗ್ರೂಪ್‌ನ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಮುಂದಿನ ಸುದ್ದಿ
Show comments