Webdunia - Bharat's app for daily news and videos

Install App

ಗ್ಯಾರಂಟಿ ಸರ್ಕಾರಕ್ಕೆ ನೂರು ದಿನಗಳು ಪೂರೈಕೆ

Webdunia
ಭಾನುವಾರ, 27 ಆಗಸ್ಟ್ 2023 (20:36 IST)
ಗ್ಯಾರಂಟಿ ಸರ್ಕಾರಕ್ಕೆ ನೂರು ದಿನಗಳು ಪೂರೈಕೆ ಆಗಿದೆ.ಈ ಕುರಿತು ಡಿಸಿಎಂ ಡಿಕೆಶಿವಕುಮಾರ್ ಮಾತನಾಡಿ ಸರ್ಕಾರ ನೂರು ದಿನಗಳು ನಿಮ್ಮ ಕಣ್ಣಿಗೆ ಕಾಣುತ್ತಿದೆ.ಐದು ಗ್ಯಾರಂಟಿ ಜಾರಿ ತಂದಿದ್ದೇವೆ.ಯಾವ ಸರ್ಕಾರವು ದೇಶದಲ್ಲಿ ಮಾಡಿಲ್ಲ. ಇದಕ್ಕಿಂತ ಏನು ಬೇಕು.ಗೃಹಲಕ್ಷ್ಮಿ ಯೋಜನೆ ಜಾರಿ‌ ಮಾಡುತ್ತಿದ್ದೇವೆ.ಶಕ್ತಿ, ಗೃಹಜ್ಯೋತಿ,ಅನ್ನಭಾಗ್ಯ ಯೋಜನೆ ಜಾರಿಯಾಗಿದೆ.ಯುವನಿಧಿ ಡಿಸೆಂಬರ್ ಗೆ ಜಾರಿ‌ ಮಾಡುತ್ತೇವೆ.ಇದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ.ಕಾಂಗ್ರೆಸ್ ‌ಕೊಟ್ಟ ಭರವಸೆ ಈಡೇರಿಸಿದೆ. ಸರ್ಕಾರಕ್ಕೆ ಸೆಂಚುರಿ ಆಗಿದೆ.ಹಾಫ್ ಸೆಂಚುರಿ ಅಲ್ಲ ಫುಲ್ ಸೆಂಚುರಿ ಆಗಿದೆ ಎಂದು ಸರ್ಕಾರ ನೂರು ದಿನ ಪೂರೈಸಿದಕ್ಕೆ ಸಂಭ್ರಮ ವ್ಯಕ್ತಪಡಿಸಿದರು.ಇನ್ನೂ ಪ್ರಿಯಾಂಕ್ ಖರ್ಗೆ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿ ವೇಳೆ ಮಾತನಾಡಿದ ಡಿಕೆಶಿವಕುಮಾರ್ ಬೆಂಗಳೂರಿನಲ್ಲಿ ವೈಪೈ ಜೋನ್ ಮಾಡ್ತಾ ಇದ್ದೇವೆ. ಫೇಕ್ ನ್ಯೂಸ್ ತಡೆಯಲು ಕಾನೂನು ತರುತ್ತಿದ್ದೇವೆ. ಗೃಹ ಇಲಾಖೆಯಿಂದ ‌ಈ ಕಾನೂನು ಆಗುತ್ತೆ.ಕೆಲ ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. ಕೆಲ ನಾಯಕರ ಬಗ್ಗೆ ತೇಜೋವದೆ ಮಾಡಲಾಗುತ್ತಿದೆ. ಶೀಘ್ರದಲ್ಲೇ ಕಾನೂನು ತರುತ್ತೇವೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments