ಗ್ಯಾರಂಟಿ ಸರ್ಕಾರಕ್ಕೆ ನೂರು ದಿನಗಳು ಪೂರೈಕೆ

Webdunia
ಭಾನುವಾರ, 27 ಆಗಸ್ಟ್ 2023 (20:36 IST)
ಗ್ಯಾರಂಟಿ ಸರ್ಕಾರಕ್ಕೆ ನೂರು ದಿನಗಳು ಪೂರೈಕೆ ಆಗಿದೆ.ಈ ಕುರಿತು ಡಿಸಿಎಂ ಡಿಕೆಶಿವಕುಮಾರ್ ಮಾತನಾಡಿ ಸರ್ಕಾರ ನೂರು ದಿನಗಳು ನಿಮ್ಮ ಕಣ್ಣಿಗೆ ಕಾಣುತ್ತಿದೆ.ಐದು ಗ್ಯಾರಂಟಿ ಜಾರಿ ತಂದಿದ್ದೇವೆ.ಯಾವ ಸರ್ಕಾರವು ದೇಶದಲ್ಲಿ ಮಾಡಿಲ್ಲ. ಇದಕ್ಕಿಂತ ಏನು ಬೇಕು.ಗೃಹಲಕ್ಷ್ಮಿ ಯೋಜನೆ ಜಾರಿ‌ ಮಾಡುತ್ತಿದ್ದೇವೆ.ಶಕ್ತಿ, ಗೃಹಜ್ಯೋತಿ,ಅನ್ನಭಾಗ್ಯ ಯೋಜನೆ ಜಾರಿಯಾಗಿದೆ.ಯುವನಿಧಿ ಡಿಸೆಂಬರ್ ಗೆ ಜಾರಿ‌ ಮಾಡುತ್ತೇವೆ.ಇದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ.ಕಾಂಗ್ರೆಸ್ ‌ಕೊಟ್ಟ ಭರವಸೆ ಈಡೇರಿಸಿದೆ. ಸರ್ಕಾರಕ್ಕೆ ಸೆಂಚುರಿ ಆಗಿದೆ.ಹಾಫ್ ಸೆಂಚುರಿ ಅಲ್ಲ ಫುಲ್ ಸೆಂಚುರಿ ಆಗಿದೆ ಎಂದು ಸರ್ಕಾರ ನೂರು ದಿನ ಪೂರೈಸಿದಕ್ಕೆ ಸಂಭ್ರಮ ವ್ಯಕ್ತಪಡಿಸಿದರು.ಇನ್ನೂ ಪ್ರಿಯಾಂಕ್ ಖರ್ಗೆ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿ ವೇಳೆ ಮಾತನಾಡಿದ ಡಿಕೆಶಿವಕುಮಾರ್ ಬೆಂಗಳೂರಿನಲ್ಲಿ ವೈಪೈ ಜೋನ್ ಮಾಡ್ತಾ ಇದ್ದೇವೆ. ಫೇಕ್ ನ್ಯೂಸ್ ತಡೆಯಲು ಕಾನೂನು ತರುತ್ತಿದ್ದೇವೆ. ಗೃಹ ಇಲಾಖೆಯಿಂದ ‌ಈ ಕಾನೂನು ಆಗುತ್ತೆ.ಕೆಲ ಸುಳ್ಳು ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. ಕೆಲ ನಾಯಕರ ಬಗ್ಗೆ ತೇಜೋವದೆ ಮಾಡಲಾಗುತ್ತಿದೆ. ಶೀಘ್ರದಲ್ಲೇ ಕಾನೂನು ತರುತ್ತೇವೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಅನ್ನಭಾಗ್ಯದ ಅಕ್ಕಿಯನ್ನು ಮಾರಾಟ ಮಾಡುವವರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಕಾಂಗ್ರೆಸ್ ಸರ್ಕಾರದ ನಿಷೇಧ ಭಾಗ್ಯ: ಕಾಡಸಿದ್ದೇಶ್ವರ ಸ್ವಾಮೀಜಿ ಪರ ಆರ್‌ ಅಶೋಕ್ ಬ್ಯಾಟಿಂಗ್

ಕಾವೇರಿ ತೀರ್ಥೋದ್ವವವನ್ನು ಕಣ್ತುಂಬಿಕೊಳ್ಳಲಿದ್ದಾರೆ ಡಿಕೆ ಶಿವಕುಮಾರ್, ರಾಮಲಿಂಗಾ ರೆಡ್ಡಿ

ನೂತನ ರಾಜ್ಯ ಮಾಹಿತಿ ಆಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ಥಾವರ್ ಚಂದ್ ಗೆಹ್ಲೋಟ್

ಮುಂದಿನ ಸುದ್ದಿ
Show comments