Webdunia - Bharat's app for daily news and videos

Install App

ಹೈಟೇಕ್ ಸಿಟಿಗಾಗಿ ಬಿಬಿಎಂಪಿ ಗೆ 100 ದಿನ ಟಾರ್ಗೆಟ್

Webdunia
ಗುರುವಾರ, 20 ಜುಲೈ 2023 (20:39 IST)
ಡಿಸಿಎಂ ಡಿ ಕೆ ಶಿವಕುಮಾರ್  ಈಗಾಗಲೇ ಬಿಬಿಎಂಪಿ ಅಧಿಕಾರಿಗಳಿಗೆ 100 ದಿನಗಳ  ಟಾರ್ಗೆಟ್ ನೀಡಿದ್ದಾರೆ. ಇದರ ಬೆನ್ನಲ್ಲೇ ಬಿಬಿಎಂಪಿ ಫುಲ್ ಅಲರ್ಟ್ ಆಗಿದ್ದು, ಸಿಲಿಕಾನ್ ಸಿಟಿಯ ಮೂಲಭೂತ ಸಮಸ್ಯೆಗಳನ್ನು ನಿವಾರಿಸಲು ಪ್ಲಾನ್ ಮಾಡಿದೆ. ತ್ಯಾಜ್ಯ ನಿರ್ವಹಣೆ ಮತ್ತು ಫುಟ್‌ಪಾತ್ ದುರಸ್ತಿಯ ಬಗ್ಗೆ ಯೋಜನೆ ರೂಪಿಸಿದೆ. 

ರಾಜಧಾನಿಯಲ್ಲಿನ ಬ್ಲಾಕ್‌ಸ್ಪಾಟ್‌ಗಳ ಸರಿಪಡಿಸುವ ಕೆಲಸವನ್ನು ಪಾಲಿಕೆ ಮಾಡಲಿದೆ. ಇದಕ್ಕಾಗಿ ಮಾರ್ಷಲ್‌ಗಳನ್ನು ನಿಯೋಜಿಸಲು ಪ್ಲಾನ್ ಮಾಡಿದೆ. ಫುಟ್ ಪಾತ್ ಮೇಲಿನ ಅತಿಕ್ರಮಣವನ್ನೂ ತೆರವುಗೊಳಿಸಲು ರೆಡಿಯಾಗಿದೆ. ಇನ್ನು ಕಳೆದ ಎರಡು ವಾರದಿಂದ ಹೆಚ್ಚಿನ ಪ್ರಮಾಣ ಕಂದಾಯ ವಸೂಲಿ ಬಗ್ಗೆ ಗಮನ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕಂದಾಯ ಅಧಿಕಾರಿಗಳಿಗೆ ವಾರ ಮತ್ತು ತಿಂಗಳ ಆಧಾರದಲ್ಲಿ ಆಸ್ತಿ ತೆರಿಗೆ ವಸೂಲಿ ಮಾಡುವ ಗುರಿ ನೀಡಲಾಗಿದೆ. ನಿಗದಿತ ಗುರಿ ಸಾಧನೆ ಮಾಡದ ಅಧಿಕಾರಿಗಳನ್ನು ಬೇರೆ ವಲಯಗಳಿಗೆ ಮತ್ತು ನಾನ್ ಅಕ್ಸಿಕ್ಯೂಟಿವ್ ಹುದ್ದೆಗೆ ವರ್ಗಾವಣೆ ಮಾಡಲು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments