ಹೈಟೇಕ್ ಸಿಟಿಗಾಗಿ ಬಿಬಿಎಂಪಿ ಗೆ 100 ದಿನ ಟಾರ್ಗೆಟ್

Webdunia
ಗುರುವಾರ, 20 ಜುಲೈ 2023 (20:39 IST)
ಡಿಸಿಎಂ ಡಿ ಕೆ ಶಿವಕುಮಾರ್  ಈಗಾಗಲೇ ಬಿಬಿಎಂಪಿ ಅಧಿಕಾರಿಗಳಿಗೆ 100 ದಿನಗಳ  ಟಾರ್ಗೆಟ್ ನೀಡಿದ್ದಾರೆ. ಇದರ ಬೆನ್ನಲ್ಲೇ ಬಿಬಿಎಂಪಿ ಫುಲ್ ಅಲರ್ಟ್ ಆಗಿದ್ದು, ಸಿಲಿಕಾನ್ ಸಿಟಿಯ ಮೂಲಭೂತ ಸಮಸ್ಯೆಗಳನ್ನು ನಿವಾರಿಸಲು ಪ್ಲಾನ್ ಮಾಡಿದೆ. ತ್ಯಾಜ್ಯ ನಿರ್ವಹಣೆ ಮತ್ತು ಫುಟ್‌ಪಾತ್ ದುರಸ್ತಿಯ ಬಗ್ಗೆ ಯೋಜನೆ ರೂಪಿಸಿದೆ. 

ರಾಜಧಾನಿಯಲ್ಲಿನ ಬ್ಲಾಕ್‌ಸ್ಪಾಟ್‌ಗಳ ಸರಿಪಡಿಸುವ ಕೆಲಸವನ್ನು ಪಾಲಿಕೆ ಮಾಡಲಿದೆ. ಇದಕ್ಕಾಗಿ ಮಾರ್ಷಲ್‌ಗಳನ್ನು ನಿಯೋಜಿಸಲು ಪ್ಲಾನ್ ಮಾಡಿದೆ. ಫುಟ್ ಪಾತ್ ಮೇಲಿನ ಅತಿಕ್ರಮಣವನ್ನೂ ತೆರವುಗೊಳಿಸಲು ರೆಡಿಯಾಗಿದೆ. ಇನ್ನು ಕಳೆದ ಎರಡು ವಾರದಿಂದ ಹೆಚ್ಚಿನ ಪ್ರಮಾಣ ಕಂದಾಯ ವಸೂಲಿ ಬಗ್ಗೆ ಗಮನ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕಂದಾಯ ಅಧಿಕಾರಿಗಳಿಗೆ ವಾರ ಮತ್ತು ತಿಂಗಳ ಆಧಾರದಲ್ಲಿ ಆಸ್ತಿ ತೆರಿಗೆ ವಸೂಲಿ ಮಾಡುವ ಗುರಿ ನೀಡಲಾಗಿದೆ. ನಿಗದಿತ ಗುರಿ ಸಾಧನೆ ಮಾಡದ ಅಧಿಕಾರಿಗಳನ್ನು ಬೇರೆ ವಲಯಗಳಿಗೆ ಮತ್ತು ನಾನ್ ಅಕ್ಸಿಕ್ಯೂಟಿವ್ ಹುದ್ದೆಗೆ ವರ್ಗಾವಣೆ ಮಾಡಲು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮಾಜಿ ರೌಡಿಶೀಟರ್‌ ತಲೆ ಮೇಲೆ ಕೈಯಿಟ್ಟು ಆಶೀರ್ವಾದಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ, ಹೊಸ ವಿವಾದದಲ್ಲಿ

ಸಿಎಂ ಸ್ಥಾನಕ್ಕೆ ರಾಜೀನಾಮೆ ಗುಸುಗುಸು ನಡುವೆ ಸೋಷಿಯಲ್ ಮೀಡಿಯಾದಲ್ಲಿ ಮಹತ್ವದ ಸಂದೇಶ ಬರೆದ ಸಿದ್ದರಾಮಯ್ಯ

ರಾಜೀನಾಮೆ ಕೊಡಲು ಮುಂದಾದ ಸಿಎಂ ಸಿದ್ದರಾಮಯ್ಯಗೆ ಎದುರಾಗಿದೆ ಆ ಒಂದು ಕಂಟಕ

ಮುಂದಿನ ಸುದ್ದಿ
Show comments