ಹೈಟೇಕ್ ಸಿಟಿಗಾಗಿ ಬಿಬಿಎಂಪಿ ಗೆ 100 ದಿನ ಟಾರ್ಗೆಟ್

Webdunia
ಶನಿವಾರ, 22 ಜುಲೈ 2023 (18:23 IST)
ಡಿಸಿಎಂ ಡಿ ಕೆ ಶಿವಕುಮಾರ್  ಈಗಾಗಲೇ ಬಿಬಿಎಂಪಿ ಅಧಿಕಾರಿಗಳಿಗೆ 100 ದಿನಗಳ  ಟಾರ್ಗೆಟ್ ನೀಡಿದ್ದಾರೆ. ಇದರ ಬೆನ್ನಲ್ಲೇ ಬಿಬಿಎಂಪಿ ಫುಲ್ ಅಲರ್ಟ್ ಆಗಿದ್ದು, ಸಿಲಿಕಾನ್ ಸಿಟಿಯ ಮೂಲಭೂತ ಸಮಸ್ಯೆಗಳನ್ನು ನಿವಾರಿಸಲು ಪ್ಲಾನ್ ಮಾಡಿದೆ. ತ್ಯಾಜ್ಯ ನಿರ್ವಹಣೆ ಮತ್ತು ಫುಟ್‌ಪಾತ್ ದುರಸ್ತಿಯ ಬಗ್ಗೆ ಯೋಜನೆ ರೂಪಿಸಿದೆ. ರಾಜಧಾನಿಯಲ್ಲಿನ ಬ್ಲಾಕ್‌ಸ್ಪಾಟ್‌ಗಳ ಸರಿಪಡಿಸುವ ಕೆಲಸವನ್ನು ಪಾಲಿಕೆ ಮಾಡಲಿದೆ. ಇದಕ್ಕಾಗಿ ಮಾರ್ಷಲ್‌ಗಳನ್ನು ನಿಯೋಜಿಸಲು ಪ್ಲಾನ್ ಮಾಡಿದೆ. ಫುಟ್ ಪಾತ್ ಮೇಲಿನ ಅತಿಕ್ರಮಣವನ್ನೂ ತೆರವುಗೊಳಿಸಲು ರೆಡಿಯಾಗಿದೆ. ಇನ್ನು ಕಳೆದ ಎರಡು ವಾರದಿಂದ ಹೆಚ್ಚಿನ ಪ್ರಮಾಣ ಕಂದಾಯ ವಸೂಲಿ ಬಗ್ಗೆ ಗಮನ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕಂದಾಯ ಅಧಿಕಾರಿಗಳಿಗೆ ವಾರ ಮತ್ತು ತಿಂಗಳ ಆಧಾರದಲ್ಲಿ ಆಸ್ತಿ ತೆರಿಗೆ ವಸೂಲಿ ಮಾಡುವ ಗುರಿ ನೀಡಲಾಗಿದೆ. ನಿಗದಿತ ಗುರಿ ಸಾಧನೆ ಮಾಡದ ಅಧಿಕಾರಿಗಳನ್ನು ಬೇರೆ ವಲಯಗಳಿಗೆ ಮತ್ತು ನಾನ್ ಅಕ್ಸಿಕ್ಯೂಟಿವ್ ಹುದ್ದೆಗೆ ವರ್ಗಾವಣೆ ಮಾಡಲು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ

ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್

ಹೈಕಮಾಂಡ್ ಮುಂದೆ ಡಿಕೆ ಶಿವಕುಮಾರ್ ಇಟ್ಟಿರುವ ನಾಲ್ಕು ಡಿಮ್ಯಾಂಡ್ ಗಳೇನು

ಆಂಧ್ರದಲ್ಲಿ 26 ಮಂದಿಯ ಹತ್ಯೆಗೆ ಕಾರಣವಾಗಿದ್ದ ನಕ್ಸಲ್‌ ಮದ್ವಿ ಹಿದ್ಮಾ ಎನ್‌ಕೌಂಟರ್‌ಗೆರ ಬಲಿ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ಮುಂದಿನ ಸುದ್ದಿ
Show comments