Webdunia - Bharat's app for daily news and videos

Install App

ಬಿಎಂಟಿಸಿ ಬಸ್ ಪೂಜೆ ಖರ್ಚಿಗೆ ಈ ವರ್ಷವು ಬರೀ 100 ಮಾತ್ರ!

Webdunia
ಮಂಗಳವಾರ, 4 ಅಕ್ಟೋಬರ್ 2022 (21:50 IST)
ನಾಡಿನಾದ್ಯಂತ ಆಯುಧ ಪೂಜೆಯ ಸಂಭ್ರಮ.ಇತ್ತ ಬಿಎಂಟಿಸಿ ಸಾರಿಗೆ ಸಂಸ್ಥೆಯಿಂದ ಆಯುಧಪೂಜೆಯನ್ನ ಮಾಡಲಾಗ್ತಿದೆ.ಮಾರುಕಟ್ಟೆಯಲ್ಲಿ ನಿಂಬೆ, ಹೂ, ಹಾರದ ಬೆಲೆ ಹೆಚ್ಚಿದೆ.ಆದ್ರೆ ಬಿಎಂಟಿಸಿ ಸಾರಿಗೆ ಸಂಸ್ಥೆ ಬೇರೆ 100 ರೂಪಾಯಿಯಲ್ಲಿ ದಸರಾ ಆಚರಿಸಲು ಹಣ ನೀಡಿದೆ.ಹೀಹಾಗಿ ಬಿಎಂಟಿಸಿ ಯ  ಜಿಪುಣತನದ ವಿರುದ್ಧ ಚಾಲಕರು, ಕಂಡಕ್ಟರ್‌ಗಳು ಬೇಸರ ವ್ಯಕ್ತಪಡಿಸಿದ್ದಾರೆ.
 
ಬೆಂಗಳೂರು, ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಆಯುಧ ಪೂಜೆ ಖರ್ಚು ವೆಚ್ಚಕ್ಕೆ ಈ ಬಾರಿಯೂ ಪ್ರತಿ ಬಸ್‌ಗೆ ಕೇವಲ 100 ನೀಡಿದ್ದು ,ಸಿಬ್ಬಂದಿಯ ಬೇಸರಕ್ಕೆ ಕಾರಣವಾಗಿದೆ.ಆಯುಧ ಪೂಜೆಗಾಗಿ  ವಾಹನಗಳನ್ನು ಸ್ವಚ್ಛಗೊಳಿಸಿ, ಅಲಂಕಾರ ಮಾಡಿ ಪೂಜೆ ಮಾಡಲಾಗುತ್ತಿದೆ.ಸಾರಿಗೆ ಸಿಬ್ಬಂದಿ ತಾವು ನಿತ್ಯ ಓಡಿಸುವ ಬಸ್‌ಗಳನ್ನು ಇಂದು ಸಿಂಗರಿಸಿ ಪೂಜೆ ಮಾಡಿದ್ರು.
 
ಈ ಆಯುಧ ಪೂಜೆಯ ಖರ್ಚಿಗೆಂದು ಐದಾರು ವರ್ಷಗಳಿಂದ ಬಿಎಂಟಿಸಿ ಪ್ರತಿ ಬಸ್‌ಗೆ 100 ಮಾತ್ರ ನೀಡುತ್ತಾ ಬಂದಿದೆ.ಪೂಜಾ ಸಾಮಗ್ರಿಗಳ ಬೆಲೆ ಹೆಚ್ಚಾಗಿದ್ದು, ಪೂಜೆ ಖರ್ಚು ಹೆಚ್ಚಿಸಬೇಕು ಎಂದು ಪ್ರತಿ ವರ್ಷವೂ ಚಾಲಕರು ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.ಹಿಂದಿನಂತೆಯೇ ಈ ಬಾರಿಯೂ ಪ್ರತಿ ಬಸ್‌ಗೆ 100 ನೀಡಿದಾರೆ.ಹೀಗಾಗಿ ಬಸ್ ಚಾಲಕರು ಅವರೇ ಹಣದಲ್ಲಿಯೇ ಆಯುಧ ಪೂಜೆ ಮಾಡುತ್ತಾ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಮನೆತನದ ತ್ಯಾಗದ ಫಲವೇ ಕೆಆರ್‌ಎಸ್ ಡ್ಯಾಂ: ಮಹಾದೇವಪ್ಪ ಹೇಳಿಕೆಗೆ ಸುಬುಧೇಂದ್ರ ತೀರ್ಥ ಪ್ರತಿಕ್ರಿಯೆ

ಜಾರ್ಖಂಡ್‌ ಮಾಜಿ ಸಿಎಂ ಸಿಬು ಸೊರೇನ್ ನಿಧನ: ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಮಾಜಿ ಸಿಎಂ ಶಿಬು ಸೊರೆನ್ ನಿಧನ: ಮೂರು ದಿನಗಳ ಶೋಕಾಚರಣೆ ಘೋಷಿಸಿದ ಜಾರ್ಖಂಡ್‌ ಸರ್ಕಾರ

ರಾಹುಲ್ ಗಾಂಧಿ ಪ್ರತಿಭಟನೆ ರದ್ದಾಗುತ್ತಿದ್ದಂತೇ ಬಿಜೆಪಿ ಪ್ರತಿಭಟನೆಯೂ ಕ್ಯಾನ್ಸಲ್

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್‌ಜೆಟ್‌ ಮೇಲೆ ಹಲ್ಲೆ, ಘಟನೆಯ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಸ್ಪೈಸ್‌ಜೆಟ್‌ ಉದ್ಯೋಗಿ

ಮುಂದಿನ ಸುದ್ದಿ
Show comments