Webdunia - Bharat's app for daily news and videos

Install App

100 ರೂ. ಬಾಕಿಯಿದ್ರೂ ವಿದ್ಯುತ್‌ ಸಂಪರ್ಕ ಕಟ್‌!

geetha
ಗುರುವಾರ, 1 ಫೆಬ್ರವರಿ 2024 (14:30 IST)
ಬೆಂಗಳೂರು : ಗೃಹಜ್ಯೋತಿ ಅನುಷ್ಠಾನ ಬಳಿಕ ಗ್ರಾಹಕರಿಂದ ಕೋಟ್ಯಾಂತರ ರೂ ಕರೆಂಟ್ ಬಾಕಿ ಉಳಿದಿದ್ದು  ಈ ಹಿನ್ನೆಲೆಯ್ಲಲಿ ಬಾಕಿ ಕರೆಂಟ್ ಬಿಲ್ ಕಟ್ಟದ ಗ್ರಾಹಕರಿಗೆ ಮೀಟರ್ ರೀಡರ್ ಗಳಿಂದ ಅರಿವು ಮೂಡಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ.ಗೃಹಜ್ಯೋತಿ ಯೋಜನೆಯ ಅಡಿಯಲ್ಲಿ 200 ಯೂನಿಟ್‌ ವಿದ್ಯುತ್‌ ಉಚಿತ ವಿದ್ಯುತ್‌ ಪೂರೈಕೆ ಘೋಷಣೆಯಾದಾಗಿನಿಂದ ಬೆಸ್ಕಾಂಗೆ ಹೊಸ ಸಮಸ್ಯೆಯೊಂದು ಎದುರಾಗಿದೆ. ವಿದ್ಯುತ್‌ ಬಿಲ್‌ ಪಾವತಿಸಲು ಗ್ರಾಹಕರು ವಿಳಂಬ ಮಾಡುತ್ತಿದ್ದು, ಇನ್ನು ಮುಂದೆ 100 ರೂ. ಬಾಕಿಯಿದ್ದರೂ ವಿದ್ಯುತ್‌ ಸಂಪರ್ಕ ಕಡಿತಗೊಳಿಸುವುದಾಗಿ ಬೆಸ್ಕಾಂ ಎಚ್ಚರಿಕೆ ನೀಡಿದೆ. 

ಕಟ್ಟುನಿಟ್ಟಾಗಿ ವಿದ್ಯುತ್ ಬಿಲ್ ಕಲೆಕ್ಷನ್ ಮಾಡುವಂತೆ ಮೀಟರ್ ರೀಡರ್ ಗಳಿಗೆ ವಿದ್ಯುತ್‌ ಕಂಪನಿಗಳು  ಸೂಚನೆ ನೀಡಿದ್ದು, ಇದರಿಂದ ವಿದ್ಯುತ್‌ ಬಿಲ್‌ ವಸೂಲಿ ಸಿಬ್ಬಂದಿಗಳು ಗ್ರಾಹಕರ ಬಳಿ ಒತ್ತಡ ಹಾಕಿ ಕರೆಂಟ್ ಬಾಕಿ ಬಿಲ್ ಕಟ್ಟಿಸಿಕೊಳ್ಳಲು ಪ್ರಾರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments