Webdunia - Bharat's app for daily news and videos

Install App

100 ರೂ. ಬಾಕಿಯಿದ್ರೂ ವಿದ್ಯುತ್‌ ಸಂಪರ್ಕ ಕಟ್‌!

geetha
ಗುರುವಾರ, 1 ಫೆಬ್ರವರಿ 2024 (14:30 IST)
ಬೆಂಗಳೂರು : ಗೃಹಜ್ಯೋತಿ ಅನುಷ್ಠಾನ ಬಳಿಕ ಗ್ರಾಹಕರಿಂದ ಕೋಟ್ಯಾಂತರ ರೂ ಕರೆಂಟ್ ಬಾಕಿ ಉಳಿದಿದ್ದು  ಈ ಹಿನ್ನೆಲೆಯ್ಲಲಿ ಬಾಕಿ ಕರೆಂಟ್ ಬಿಲ್ ಕಟ್ಟದ ಗ್ರಾಹಕರಿಗೆ ಮೀಟರ್ ರೀಡರ್ ಗಳಿಂದ ಅರಿವು ಮೂಡಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ.ಗೃಹಜ್ಯೋತಿ ಯೋಜನೆಯ ಅಡಿಯಲ್ಲಿ 200 ಯೂನಿಟ್‌ ವಿದ್ಯುತ್‌ ಉಚಿತ ವಿದ್ಯುತ್‌ ಪೂರೈಕೆ ಘೋಷಣೆಯಾದಾಗಿನಿಂದ ಬೆಸ್ಕಾಂಗೆ ಹೊಸ ಸಮಸ್ಯೆಯೊಂದು ಎದುರಾಗಿದೆ. ವಿದ್ಯುತ್‌ ಬಿಲ್‌ ಪಾವತಿಸಲು ಗ್ರಾಹಕರು ವಿಳಂಬ ಮಾಡುತ್ತಿದ್ದು, ಇನ್ನು ಮುಂದೆ 100 ರೂ. ಬಾಕಿಯಿದ್ದರೂ ವಿದ್ಯುತ್‌ ಸಂಪರ್ಕ ಕಡಿತಗೊಳಿಸುವುದಾಗಿ ಬೆಸ್ಕಾಂ ಎಚ್ಚರಿಕೆ ನೀಡಿದೆ. 

ಕಟ್ಟುನಿಟ್ಟಾಗಿ ವಿದ್ಯುತ್ ಬಿಲ್ ಕಲೆಕ್ಷನ್ ಮಾಡುವಂತೆ ಮೀಟರ್ ರೀಡರ್ ಗಳಿಗೆ ವಿದ್ಯುತ್‌ ಕಂಪನಿಗಳು  ಸೂಚನೆ ನೀಡಿದ್ದು, ಇದರಿಂದ ವಿದ್ಯುತ್‌ ಬಿಲ್‌ ವಸೂಲಿ ಸಿಬ್ಬಂದಿಗಳು ಗ್ರಾಹಕರ ಬಳಿ ಒತ್ತಡ ಹಾಕಿ ಕರೆಂಟ್ ಬಾಕಿ ಬಿಲ್ ಕಟ್ಟಿಸಿಕೊಳ್ಳಲು ಪ್ರಾರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ಧಸೇವಿಸಿದ ಸ್ಯಾಂಡ್‌ವಿಜ್‌ನಲ್ಲಿ ಏನೋ ಉರುಳಾಡುತ್ತಿದೆ ಎಂದು ನೋಡಿದಾಗ ಕಂಡಿದ್ದು ಜೀವಂತ ಹುಳು, Video

ದಕ್ಷಿಣ ಕನ್ನಡದಲ್ಲಿ ನಾಳೆ ಈದ್ ಮಿಲಾದ್‌: ಈಚೆಗಿನ ಸಂಘರ್ಷ ನಡುವೆ ಹೆಚ್ಚಿಸಿದ ಬಿಗಿ ಭದ್ರತೆ

ಪಡುಬಿದ್ರಿ ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ಉದ್ದೇಶ ಕೊನೆಗೂ ಬಯಲು

ತಮಿಳುನಾಡು ವಿಧಾನಸಭೆಯ ಐದು ಉಪಚುನಾವಣೆಗಳ ಮೇಲಿನ ತಡೆಯಾಜ್ಞೆ ವಿಸ್ತರಣೆ

ಒಬ್ಬರೇ ವಾಸವಿದ್ದ ಮಹಿಳೆಯ ಮನೆಯನ್ನು ಶೋಧ ನಡೆಸಿದಾಗ ಸಿಕ್ತು ಲಕ್ಷ ಲಕ್ಷ ಹಣ

ಮುಂದಿನ ಸುದ್ದಿ
Show comments