Webdunia - Bharat's app for daily news and videos

Install App

100% ಬಿಜೆಪಿ ಬಿಡಲ್ಲ, ನನ್ನ ಮಗ ರಾಜಕೀಯಕ್ಕೆ ಬರಲ್ಲ : ಸೋಮಶೇಖರ್

Webdunia
ಶುಕ್ರವಾರ, 25 ಆಗಸ್ಟ್ 2023 (08:57 IST)
ಬೆಂಗಳೂರು : ಕಾಂಗ್ರೆಸ್ಗೆ ವಾಪಸ್ ಹೋಗೋ ಬಗೆಗಿನ ವದಂತಿ ಬಗ್ಗೆ ಮಾಜಿ ಸಚಿವ ಎಸ್.ಟಿ ಸೋಮಶೇಖರ್ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ನಾನು ಕಾಂಗ್ರೆಸ್ಗೆ ಹೋಗಲ್ಲ, 100% ಲೋಕಸಭೆಗೂ ಹೋಗಲ್ಲ, ನನ್ನ ಮಗನೂ 100% ರಾಜಕೀಯಕ್ಕೆ ಬರಲ್ಲ ಅಂತಾ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿ, ಕೆಲವರು ಶಾಸಕರಾಗಬೇಕು ಅಂತ ಕನಸು ಕಾಣ್ತಿದ್ದಾರೆ, ಸುಮ್ಮನೆ ವದಂತಿ ಹಬ್ಬಿಸ್ತಿದ್ದಾರೆ. ಸಿಎಂ, ಡಿಸಿಎಂ ನಮ್ಮ ಕ್ಷೇತ್ರಕ್ಕೆ ಬಂದಾಗ ಮಾಡಿರುವ ಕೆಲಸದ ಬಗ್ಗೆ ಒಳ್ಳೆ ಮಾತನಾಡಬಾರದು ಅಂದ್ರೆ ಹೇಗೆ? ಅಂತ ವಿರೋಧಿಗಳಿಗೆ ಟಕ್ಕರ್ ಕೊಟ್ಟಿದ್ದಾರೆ.

ಆರ್ಆರ್ ನಗರ, ಕೆಆರ್ಪುರದಲ್ಲಿ ಬೆಂಬಲಿಗರು ಕಾಂಗ್ರೆಸ್ಗೆ ಹೋದಂತೆ ನನ್ನ ಕ್ಷೇತ್ರದಲ್ಲೂ ಹೋಗಿದ್ದಾರೆ ಅಷ್ಟೇ. ಆದರೆ, ನನ್ನ ಮೇಲ್ಯಾಕೆ ಇಷ್ಟು ಸಂಶಯ? ಅಂತ ಪ್ರಶ್ನಿಸಿದ್ದಾರೆ. ದೆಹಲಿಗೆ ಹೋಗಲು ಇನ್ನೂ ಬುಲಾವ್ ಬಂದಿಲ್ಲ ಅಂತಲೂ ಸೋಮಶೇಖರ್ ಹೇಳಿದ್ದಾರೆ. 

ನಮಗೆ ಮೆಜಾರಿಟಿ ಇಲ್ಲದಿದ್ದಾಗ ಬಿಎಸ್ವೈ 10 ಶಾಸಕರನ್ನು, ನಾನು 5 ಶಾಸಕರನ್ನು ಆಪರೇಷನ್ ಮಾಡಿದ್ವಿ. ಕಾಂಗ್ರೆಸ್ನವರಿಗೆ ಮೆಜಾರಿಟಿ ಇದ್ರೂ ಯಾಕೆ ಆಪರೇಷನ್ ಮಾಡ್ತಿದ್ದಾರೆ ಅಂತ ಅಶೋಕ್ ಕಿಡಿಕಾರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ ಅಕ್ಷರ ಬರೆದ ಅನ್ನೋದನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಕೆನಡಾದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಭಾರತದ ವಿದ್ಯಾರ್ಥಿನಿಗೆ ಗುಂಡು ತಗುಲಿ ಸಾವು

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಮಿಥುನ್ ಚಕ್ರವರ್ತಿ

India's Project Cheetah: Botswanaನಿಂದ ಮುಂದಿನ ತಿಂಗಳೇ ಬರಲಿದೆ ನಾಲ್ಕು ಚೀತಾ

ಮುತ್ತಪ್ಪ ರೈ ಮಗ ರಿಕ್ಕಿ ಮೇಲೆ ಗುಂಡಿನ ದಾಳಿ: ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಪ್ರಕಾಶ್ ರೈ

ಮುಂದಿನ ಸುದ್ದಿ
Show comments