Webdunia - Bharat's app for daily news and videos

Install App

1001 ಗಣಪ ಮೂರ್ತಿ ವಿತರಣೆಗೆ 'ಸೈನಿಕ' ಸಜ್ಜು

Webdunia
ಶನಿವಾರ, 13 ಆಗಸ್ಟ್ 2022 (21:04 IST)
ಮುಂಬರುವ ವಿಧಾನಸಭಾ ಚುನಾವಣೆಗೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಭರ್ಜರಿಯಾಗಿ ಸಿದ್ಧತೆ ನಡೆಸುತ್ತಿದ್ದಾರೆ.. ಹೆಚ್.ಡಿ.ಕುಮಾರಸ್ವಾಮಿಗೆ ಸೆಡ್ಡು ಹೊಡೆಯಲು ಸಿ.ಪಿ.ಯೋಗೇಶ್ವರ್ ಹೊಸ ಪ್ಲ್ಯಾನ್​​ ಮಾಡಿದ್ದಾರೆ. ಆಗಸ್ಟ್ ಕೊನೆಯಲ್ಲಿ ಗೌರಿ-ಗಣೇಶ ಹಬ್ಬ ಇರುವ ಹಿನ್ನೆಲೆಯಲ್ಲಿ ಚನ್ನಪಟ್ಟಣದಲ್ಲಿ 1001 ಗಣಪತಿ ಮೂರ್ತಿ ವಿತರಿಸಲು ಯೋಗೇಶ್ವರ್ ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಗಣಪತಿ ಮೂರ್ತಿಯನ್ನು ವಿತರಿಸುತ್ತಿದ್ದು, ಈ ಮೂಲಕ ಮತದಾರರನ್ನು ತಮ್ಮತ್ತ ಸೆಳೆಯುವ ರಣತಂತ್ರ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments