Select Your Language

Notifications

webdunia
webdunia
webdunia
webdunia

ಅಂಜನಾದ್ರಿ ಬೆಟಕ್ಕೆ 100 ಕೋಟಿ ಅನುದಾನ ಸಿಎಂ ಘೋಷಣೆ

ಅಂಜನಾದ್ರಿ ಬೆಟಕ್ಕೆ 100 ಕೋಟಿ ಅನುದಾನ ಸಿಎಂ ಘೋಷಣೆ
ಬೆಂಗಳೂರು , ಭಾನುವಾರ, 3 ಏಪ್ರಿಲ್ 2022 (17:18 IST)
ಹಂಪಿ ಬಳಿ ಇರುವ ಅಂಜನಾದ್ರಿ ಶ್ರೀ ಕ್ಷೇತ್ರವನ್ನು ಸರ್ಕಾರ ಅಭಿವೃದ್ಧಿ ಪಡಿಸಲು ತೀರ್ಮಾನಿಸಿದ್ದು, ಈ ಉದ್ದೇಶಕ್ಕಾಗಿ 100 ಕೋಟಿ ರೂ.ಗಳ ಅನುದಾನವನ್ನು ಬಜೆಟ್ ನಲ್ಲಿ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
 
ಶ್ರೀ ರಾಮಸೇವಾ ಮಂಡಳಿ ಆಯೋಜಿಸಿರುವ ಸಂಗೀತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದೇ ವರ್ಷ ಯೋಜನೆ ಸಿದ್ಧಪಡಿಸಿ ಅಭಿವೃದ್ಧಿ ಕಾಮಗಾರಿಯನ್ನು ಆರಂಭಿಸಲಾಗುವುದು.

Share this Story:

Follow Webdunia kannada

ಮುಂದಿನ ಸುದ್ದಿ

ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಮಾಂಸ ಖರೀದಿ ಜೋರು..!!