101 ಈಡುಗಾಡಿ ಒಡೆದ ಡಿಕೆಶಿ ಬೆಂಬಲಿಗರು

Webdunia
ಬುಧವಾರ, 17 ಮೇ 2023 (18:00 IST)
ದೆಹಲಿಯಲ್ಲಿ ಸಿಎಂ ಗುದ್ದಾಟದ ಬೆನ್ನಲ್ಲೆ ಚಾಮರಾಜನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​​​ ಅಭಿಮಾನಿಗಳು ವಿಶೇಷ ಪೂಜೆ ನಡೆಸಿದ್ದಾರೆ. ಡಿ.ಕೆ ಶಿವಕುಮಾರ್ ಸಿಎಂ ಆಗಲೆಂದು ಶ್ರೀಚಾಮರಾಜೇಶ್ವರಸ್ವಾಮಿಗೆ ವಿಶೇಷಪೂಜೆ ಸಲ್ಲಿಸಲಾಗಿದೆ. 101 ಈಡುಗಾಯಿ ಒಡೆದು ಡಿಕೆಶಿ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ. ಡಿಕೆಶಿ ಅಭಿಮಾನಿ ಬಳಗದ ಅಧ್ಯಕ್ಷ ಕೆ. ಪುಟ್ಟಸ್ವಾಮಿಗೌಡ ನೇತೃತ್ವದಲ್ಲಿ ಶ್ರೀಚಾಮರಾಜೇಶ್ವರಸ್ವಾಮಿಗೆ ವಿಶೇಷಪೂಜೆ ಸಲ್ಲಿಸಲಾಗಿದೆ. ಡಿ.ಕೆ.ಶಿವಕುಮಾರ್ ಅವರ ಪರಿಶ್ರಮದ ಫಲವಾಗಿ ರಾಜ್ಯದಲ್ಲಿ ಕಾಂಗ್ರೆಸ್ 113 ಸ್ಥಾನಗಳನ್ನು ಪಡೆದು ಗೆಲ್ಲುವು ಸಾಧಿಸಿದೆ. ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಬರಲು ಡಿ.ಕೆ.ಶಿವಕುಮಾರ್ ಅವರ ಪಾತ್ರವೇ ಬಹುಮುಖ್ಯ. ಈ ಬಾರಿ ಡಿ.ಕೆ ಶಿವಕುಮಾರ್ ಅವರನ್ನೇ ಮುಖ್ಯಮಂತ್ರಿ ಮಾಡಬೇಕೆಂದು ಆಗ್ರಹಿಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ವೀರೇಶ್ ಪ್ರಕರಣಕ್ಕೆ ಟ್ವಿಸ್ಟ್

ಮುಂದಿನ ಸುದ್ದಿ
Show comments