Webdunia - Bharat's app for daily news and videos

Install App

ಮೊಬೈಲ್ ಫೋನ್‌ಗಳು ಜಪ್ತಿ 105 ಮಂದಿ ಬಂಧನ

Webdunia
ಶುಕ್ರವಾರ, 16 ಸೆಪ್ಟಂಬರ್ 2022 (18:30 IST)
ಬೆಂಗಳೂರು ಪಶ್ಚಿಮ ವಲಯದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ 928 ಕದ್ದ ಮೊಬೈಲ್ ಫೋನ್‌ಗಳು ಜಪ್ತಿ ಮಾಡಿ 105 ಆರೋಪಿಗಳ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ , ಕೇಂದ್ರ, ಪಶ್ಚಿಮ, ದಕ್ಷಿಣ, ಹಾಗೂ ಉತ್ತರ ವಿಭಾಗದ ವಿವಿಧ ಠಾಣಾ ವ್ಯಾಪ್ತಿಯ ರಾಜಾಜಿನಗರ, ನಂದಿನಿ ಲೇಔಟ್ ,ಜೆ.ಜೆ.ನಗರ ,ಉಪ್ಪಾರಪೇಟೆ, ಕಬ್ಬನ್ ಪಾರ್ಕ್ ಸೇರಿದಂತೆ ಹಲವು ಪೊಲೀಸ್ ಠಾಣೆಗಳಲ್ಲಿ ಮೊಬೈಲ್ ರಾಬರಿ ಪ್ರಕರಣಗಳು ದಾಖಲಾಗಿದ್ದವು. ಮೊಬೈಲ್ ಕಳುವು ಪ್ರಕರಣಗಳ ಪತ್ತೆಗೆ ವಿಶೇಷ ಕಾರ್ಯಾಚರಣೆ ಕೈಗೊಂಡ ಪೊಲೀಸರು ಕಳೆದ 1 ತಿಂಗಳ ಅವಧಿಯಲ್ಲಿ 105 ಜನ ಆರೋಪಿಗಳ ಬಂಧಿಸಿದ್ದಾರೆ. ಮೊಬೈಲ್ ನಲ್ಲಿ ಮಾತನಾಡಿಕೊಂಡು ಹೋಗುವವರನ್ನು ಟಾರ್ಗೇಟ್ ಮಾಡಿ ಬೈಕ್ ನಲ್ಲಿ ಬರುತ್ತಿದ್ದ ಆರೋಪಿಗಳು ಮೊಬೈಲ್ ಕಸಿಯುತ್ತಿದ್ದರು. ಹಾಗೇ ಬಸ್ ಗಳಲ್ಲಿ ಓಡಾಡುವ ಪ್ರಯಾಣಿಕರ ಜೇಬು ಕತ್ತರಿಸಿ ಅಥವಾ ಇನ್ಯಾವುದೋ ಮಾರ್ಗದಲ್ಲಿ ಮೊಬೈಲ್ ಕಸಿದು ಪರಾರಿಯಾಗುತ್ತಿದ್ದರು. ಇತ್ತೀಚಿನ ದಿನದಲ್ಲಿ ದುಬಾರಿ ಬೆಲೆಯ ಮೊಬೈಲ್ ರಾಬರಿ ಕೇಸ್ ಗಳು ಹೆಚ್ಚಾಗಿದ್ದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments