Webdunia - Bharat's app for daily news and videos

Install App

105 ಬಿಜೆಪಿ ಶಾಸಕರು ಮಂತ್ರಿಗಿರಿ ಸಿಗದಿದ್ದರೆ ಏನು ತಿನ್ನಬೇಕು?

Webdunia
ಗುರುವಾರ, 6 ಫೆಬ್ರವರಿ 2020 (20:06 IST)
ಬಿಜೆಪಿ ನೇತೃತ್ವದ ಸರಕಾರದಲ್ಲಿ ವಲಸೆ ಬಂದವರಲ್ಲಿ 10 ಜನರನ್ನು ಮಂತ್ರಿ ಮಾಡಿರೋದು ಮೂಲ ಬಿಜೆಪಿಗರನ್ನು ಕೆರಳಿಸಿದೆ.

ರಾಜ್ಯ ಸರಕಾರದ ಸಚಿವ ಸಂಪುಟ ವಿಸ್ತರಣೆ ಕುರಿತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಮ್ಮದೇ ಶೈಲಿಯಲ್ಲಿ ಟಾಂಗ್ ನೀಡಿದ್ದಾರೆ.

ಬಿಜೆಪಿಯನ್ನು ಕಟ್ಟಿ ಬೆಳೆಸಿ ಗೆದ್ದು ಶಾಸಕರಾಗಿರುವ 105 ಜನರು ಕಡಬು ತಿನ್ನುತ್ತಾ ಕುಡೋದಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಮುಂದಿದೆ ಸಮಸ್ಯೆಗಳ ಹಬ್ಬ ಅಂತ ವ್ಯಂಗ್ಯವಾಡಿದ್ದಾರೆ.

ಏನೇನೋ ಮಾಡಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಜನರು ಎಲ್ಲವನ್ನೂ ನೋಡುತ್ತಿದ್ದಾರೆ. ಈಗ ಸೈಲೆಂಟ್ ಆಗಿದ್ದರೂ ಮುಂದೊಂದು ದಿನ ಬಿಜೆಪಿ ಶಾಸಕರಲ್ಲೇ ದೊಡ್ಡ ಪ್ರಮಾಣದ ಅಸಮಧಾನ ಸ್ಫೋಟಗೊಳ್ಳಲಿದೆ ಅಂತ ಪರೋಕ್ಷವಾಗಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments