Webdunia - Bharat's app for daily news and videos

Install App

ಬನಶಂಕರಿ ದೇವಿಯ 107ನೇ ವರ್ಷದ ಜಾತ್ರಾ ಮಹೋತ್ಸವ

Webdunia
ಶುಕ್ರವಾರ, 6 ಜನವರಿ 2023 (15:59 IST)
ಬನಶಂಕರಿ ದೇವಾಲಯದಲ್ಲಿ ಇಂದು  ಬನದ ಹುಣ್ಣಿಮೆ ಪ್ರಯುಕ್ತ ವಿಶೇಷ ಹೋಮ,ಪೂಜೆ ಹಮ್ಮಿಕೊಳ್ಳಲಾಗಿದೆ.ಹೋಮದ ಬಳಿಕ ಬನಶಂಕರಿ ಅಮ್ಮನವರ ಮೆರವಣಿಗೆ ಮಾಡಲಾಗಿತ್ತೆ.ಮಧ್ಯಾಹ್ನದ ಬಳಿಕ ಬ್ರಹ್ಮ ರಥೋತ್ಸವ ನಡೆಯಲಿದೆ.ಕೋವಿಡ್ ನಿಂದ 2 ವರ್ಷ ಸರಳವಾಗಿ ಆಚರಣೆ ಮಾಡಲಾಗಿತ್ತು.ಈ ಬಾರಿ  ಅದ್ಧೂರಿ ರಥೋತ್ಸವ ನೇರವೇರಲಿದೆ.ಬೆಳಿಗ್ಗೆಯಿಂದಲೇ ಪೂಜಾ ಕಾರ್ಯಗಳು ಆರಂಭವಾಗಿದ್ದು,ದೇವಿಯ ದರ್ಶನಕ್ಕೆ  ಭಕ್ತರ ದಂಡು ಆಗಮಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments