Select Your Language

Notifications

webdunia
webdunia
webdunia
webdunia

ರಾಜ್ಯಾದ್ಯಂತ 108 ಸೇವೆ ಸ್ಥಗಿತ..!!!

ರಾಜ್ಯಾದ್ಯಂತ 108 ಸೇವೆ ಸ್ಥಗಿತ..!!!
ಬೆಂಗಳೂರು , ಭಾನುವಾರ, 25 ಸೆಪ್ಟಂಬರ್ 2022 (15:53 IST)

ಬಡವರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ 108 ಆಯಂಬುಲೆನ್ಸ್‍ಗಳ ಸೇವೆಯಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಕಾರಣ ರಾಜ್ಯಾದ್ಯಂತ ರೋಗಿಗಳು ಸಕಾಲದಲ್ಲಿ ಚಿಕಿತ್ಸೆ ಸಿಗದೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಐಡಿಹಳ್ಳಿ ಎಂಬಲ್ಲಿ ತೀವ್ರ ಜ್ವರದಿಂದ ಬಳಲುತ್ತಿದ್ದ ಜಯಮ್ಮ(65) ಎಂಬುವರಿಗೆ ಸಕಾಲದಲ್ಲಿ ಆಯಂಬುಲೆನ್ಸ್ ಸಿಗದೆ ಸಾವನ್ನಪ್ಪಿರುವ ಘಟನೆಯೂ ನಡೆದಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೆಸ್ಕಾಂ ನಿಂದ ಹೊಸ ಮೀಟರ್ ಅಳವಡಿಕೆ