Webdunia - Bharat's app for daily news and videos

Install App

ರಾಜ್ಯಾದ್ಯಂತ 108 ಸೇವೆ ಸ್ಥಗಿತ..!!!

Webdunia
ಭಾನುವಾರ, 25 ಸೆಪ್ಟಂಬರ್ 2022 (15:53 IST)

ಬಡವರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ 108 ಆಯಂಬುಲೆನ್ಸ್‍ಗಳ ಸೇವೆಯಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಕಾರಣ ರಾಜ್ಯಾದ್ಯಂತ ರೋಗಿಗಳು ಸಕಾಲದಲ್ಲಿ ಚಿಕಿತ್ಸೆ ಸಿಗದೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಐಡಿಹಳ್ಳಿ ಎಂಬಲ್ಲಿ ತೀವ್ರ ಜ್ವರದಿಂದ ಬಳಲುತ್ತಿದ್ದ ಜಯಮ್ಮ(65) ಎಂಬುವರಿಗೆ ಸಕಾಲದಲ್ಲಿ ಆಯಂಬುಲೆನ್ಸ್ ಸಿಗದೆ ಸಾವನ್ನಪ್ಪಿರುವ ಘಟನೆಯೂ ನಡೆದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments