ರಾಜ್ಯದಲ್ಲಿ ಮತ್ತೆ ‘108’ ಸಮಸ್ಯೆ

Webdunia
ಮಂಗಳವಾರ, 11 ಅಕ್ಟೋಬರ್ 2022 (16:09 IST)
ರಾಜ್ಯದಲ್ಲಿ ಮತ್ತೆ ಹೆಲ್ತ್ ಎಮರ್ಜೆನ್ಸಿ ಎದುರಾಗುತ್ತಾ ಎಂಬ ಪ್ರಶ್ನೆ ಕಾಡ್ತಿದೆ. ನಿನ್ನೆ ರಾತ್ರಿಯಿಂದ 108 ಆ್ಯಂಬುಲೆನ್ಸ್​ ಮತ್ತೆ ಸಮಸ್ಯೆಯಾಗಿದ್ದು, 108ಕ್ಕೆ ಕರೆ ಮಾಡಿದ್ರೆ  ರೆಸ್ಪಾನ್ಸ್ ಸಿಗ್ತಿಲ್ಲ. ಕರೆ ಮಾಡಿದ್ರೂ ಸಹ ಸಿಬ್ಬಂದಿ ಫೋನ್ ಪಿಕ್ ಮಾಡ್ತಿಲ್ಲ. ಮತ್ತೆ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ನಿನ್ನೆ ರಾತ್ರಿ 9 ಗಂಟೆಯಿಂದ ಆ್ಯಂಬುಲೆನ್ಸ್ ಸೇವೆ ವ್ಯತ್ಯಯವಾಗಿದೆ. ವೇತನ ಸಮಸ್ಯೆ ಹಿನ್ನೆಲೆಯಲ್ಲಿ ಕಂಟ್ರೋಲ್ ರೂಮಂನಲ್ಲಿ ನೌಕರರ ಕೊರತೆ ಉಂಟಾಗಿ ಈ ಸಮಸ್ಯೆ ತಲೆದೋರಿದೆ ಎಂದು ಹೇಳಲಾಗ್ತಿದೆ. ವೇತನ ನೀಡದಿದ್ದಕ್ಕೆ ನೌಕರರು ಕರ್ತವ್ಯಕ್ಕೆ ಹಾಜರಾಗ್ತಿಲ್ಲ. 108ಕ್ಕೆ ದಿನಕ್ಕೆ 20 ಸಾವಿರ ಕರೆಗಳು ಬರ್ತಿದ್ವು. ಆ್ಯಂಬುಲೆನ್ಸ್​​​​ ಸಮಸ್ಯೆಯಿಂದಾಗಿ ಈಗ ರಾಜ್ಯದಲ್ಲಿ ಹೆಲ್ತ್ ಎಮರ್ಜೆನ್ಸಿ ಉಂಟಾಗುವ ಸಾಧ್ಯತೆ ದಟ್ಟವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಅಜಿತ್ ಪವಾರ್ ಇದ್ದ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ಏನೆಲ್ಲಾ ಆಯ್ತು, ಪೈಲೆಟ್ ಹೇಳಿದ್ದೇನು ಇಲ್ಲಿದೆ ಮಾಹಿತಿ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಅಜಿತ್ ಪವಾರ್ ದುರಂತ ಸಾವಿನ ಹಿಂದೆ ಏನೋ ಇದೆ ಎಂದ ಮಮತಾ ಬ್ಯಾನರ್ಜಿ

ಅಜಿತ್ ಪವಾರ್ ಇದ್ದ ವಿಮಾನ ಪತನಕ್ಕೆ ಕೊನೆಗೂ ಕಾರಣ ಬಯಲು

ಮುಂದಿನ ಸುದ್ದಿ
Show comments