Webdunia - Bharat's app for daily news and videos

Install App

2 ತಿಂಗಳಲ್ಲಿ ‘108’ ಸಮಸ್ಯೆ ಪರಿಹರಿರ್ತೀವಿ

Webdunia
ಮಂಗಳವಾರ, 11 ಅಕ್ಟೋಬರ್ 2022 (17:07 IST)
ರಾಜ್ಯದಲ್ಲಿ 108 ತುರ್ತು ಸೇವೆಯಲ್ಲಿ ಸಮಸ್ಯೆ ಆಗುತ್ತಿರುವ ಹಿನ್ನಲೆಯಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್​​​ ಪ್ರತಿಕ್ರಿಯೆ ನೀಡಿದ್ದಾರೆ. ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 108 ತುರ್ತು ಆ್ಯಂಬುಲೆನ್ಸ್​​​​​​ ಸೇವೆ 2006-07ರಲ್ಲಿ ಪ್ರಾರಂಭ ಮಾಡಲಾಗಿತ್ತು. ಆಗ ಅದರ ನಿರ್ವಹಣೆಯನ್ನು ಟೆಂಡರ್​​ ಮೂಲಕ ನೀಡಲಾಗ್ತಿರಲಿಲ್ಲ. ನಂತರ ಟೆಂಡರ್​​​ನಲ್ಲಿ ನಿರ್ವಹಣೆ ಆರಂಭಿಸಲಾಗಿದ್ದು, ಸತ್ಯಂ ಅನ್ನುವ ಸಂಸ್ಥೆಗೆ ನಿರ್ವಹಣೆ ಜಬಾಬ್ದಾರಿ ನೀಡಲಾಗಿತ್ತು. ಆಗ ಯಾವುದೇ ಸಮಸ್ಯೆ ಇರಲಿಲ್ಲ. ನಂತರ‌ J.V.K ಸಂಸ್ಥೆಗೆ ನಿರ್ವಹಣೆಗೆ ನೀಡಲಾಗಿದೆ. ಇದೀಗ ಇತ್ತೀಚೆಗೆ ಸಮಸ್ಯೆಯಾಗ್ತಿದ್ದು, ಈ ಸಂಸ್ಥೆ ಸರಿಯಾಗಿ ಸೇವೆ ನೀಡ್ತಿಲ್ಲ ಎಂದು ಹೇಳಿದ್ರು.
ಮುಂದುವರೆದ ದೇಶದಲ್ಲಿ ಯಾವ ರೀತಿ ಆ್ಯಂಬುಲೆನ್ಸ್​​​ ಸೇವೆ ವ್ಯವಸ್ಥೆ ಇದೆ. ಆ ರೀತಿ ಸೇವೆ ನೀಡುವುದು ಹೇಗೆ ಎಂದು ವರದಿ ನೀಡಲು ತಾಂತ್ರಿಕ ಸಲಹಾ ಸಮಿತಿ ರಚನೆ ಮಾಡಲಾಗಿದೆ. ಸಮಿತಿ‌ ನೀಡಿದ ವರದಿಯ ಆಧಾರದ ಮೇಲೆ ಟೆಂಡರ್ ಕರೆಯಲಾಗಿದೆ. ಮುಂದೆ ಇಂತಹ ಸಮಸ್ಯೆ ಆಗದಂತೆ ಮಾದರಿ ತುರ್ತು ಅಂಬ್ಯುಲೆನ್ಸ್ ಸೇವೆ ರಾಜ್ಯದಲ್ಲಿ ನೀಡಲಾಗುವುದು.  2 ತಿಂಗಳಲ್ಲಿ ಎಲ್ಲಾ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನೊಳಗೆ ಯಾವುದೇ ಒಡಕ್ಕಿಲ್ಲ, ಒಗ್ಗಟ್ಟಿನಲ್ಲಿ ಪಕ್ಷ ಸಾಗುತ್ತಿದೆ: ಯುಟಿ ಖಾದರ್‌

ಭಾರತೀಯ ನಾಗರಿಕತೆಯಲ್ಲಿ ಪ್ರಕೃತಿಗೆ ತಾಯಿಯ ಸ್ಥಾನ: ಪ್ರಧಾನಿ ನರೇಂದ್ರ ಮೋದಿ

ಜಾರಿ ನಿರ್ದೇಶನಾಯಕ್ಕೆ ದೂರು ನೀಡಿದ್ದು ಯಾರೆಂದು ಗೊತ್ತು: ಸ್ಪಷ್ಟ ಮಾಹಿತಿಯಿದೆ ಎಂದ ಸಚಿವ ಸತೀಶ್‌ ಜಾರಕಿಹೊಳಿ

ಬ್ರಿಕ್ಸ್ ಶೃಂಗಸಭೆ ವೇಳೆ ಪ್ರಧಾನಿ ಮೋದಿ ಆಯೋಜಿಸಿದ್ದ ಗೌರವ ಭೋಜನಕೂಟಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಗೈರು

ಜಾವಾ ಸಮುದ್ರದಲ್ಲಿ 241 ಪ್ರಯಾಣಿಕರಿದ್ದ ಹಡಗು ಸಂಪರ್ಕ ಕಡಿತ: ಹೆಲಿಕಾಪ್ಟರ್‌ ಮೂಲಕ ಹುಡುಕಾಟ

ಮುಂದಿನ ಸುದ್ದಿ
Show comments