2 ತಿಂಗಳಲ್ಲಿ ‘108’ ಸಮಸ್ಯೆ ಪರಿಹರಿರ್ತೀವಿ

Webdunia
ಮಂಗಳವಾರ, 11 ಅಕ್ಟೋಬರ್ 2022 (17:07 IST)
ರಾಜ್ಯದಲ್ಲಿ 108 ತುರ್ತು ಸೇವೆಯಲ್ಲಿ ಸಮಸ್ಯೆ ಆಗುತ್ತಿರುವ ಹಿನ್ನಲೆಯಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್​​​ ಪ್ರತಿಕ್ರಿಯೆ ನೀಡಿದ್ದಾರೆ. ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 108 ತುರ್ತು ಆ್ಯಂಬುಲೆನ್ಸ್​​​​​​ ಸೇವೆ 2006-07ರಲ್ಲಿ ಪ್ರಾರಂಭ ಮಾಡಲಾಗಿತ್ತು. ಆಗ ಅದರ ನಿರ್ವಹಣೆಯನ್ನು ಟೆಂಡರ್​​ ಮೂಲಕ ನೀಡಲಾಗ್ತಿರಲಿಲ್ಲ. ನಂತರ ಟೆಂಡರ್​​​ನಲ್ಲಿ ನಿರ್ವಹಣೆ ಆರಂಭಿಸಲಾಗಿದ್ದು, ಸತ್ಯಂ ಅನ್ನುವ ಸಂಸ್ಥೆಗೆ ನಿರ್ವಹಣೆ ಜಬಾಬ್ದಾರಿ ನೀಡಲಾಗಿತ್ತು. ಆಗ ಯಾವುದೇ ಸಮಸ್ಯೆ ಇರಲಿಲ್ಲ. ನಂತರ‌ J.V.K ಸಂಸ್ಥೆಗೆ ನಿರ್ವಹಣೆಗೆ ನೀಡಲಾಗಿದೆ. ಇದೀಗ ಇತ್ತೀಚೆಗೆ ಸಮಸ್ಯೆಯಾಗ್ತಿದ್ದು, ಈ ಸಂಸ್ಥೆ ಸರಿಯಾಗಿ ಸೇವೆ ನೀಡ್ತಿಲ್ಲ ಎಂದು ಹೇಳಿದ್ರು.
ಮುಂದುವರೆದ ದೇಶದಲ್ಲಿ ಯಾವ ರೀತಿ ಆ್ಯಂಬುಲೆನ್ಸ್​​​ ಸೇವೆ ವ್ಯವಸ್ಥೆ ಇದೆ. ಆ ರೀತಿ ಸೇವೆ ನೀಡುವುದು ಹೇಗೆ ಎಂದು ವರದಿ ನೀಡಲು ತಾಂತ್ರಿಕ ಸಲಹಾ ಸಮಿತಿ ರಚನೆ ಮಾಡಲಾಗಿದೆ. ಸಮಿತಿ‌ ನೀಡಿದ ವರದಿಯ ಆಧಾರದ ಮೇಲೆ ಟೆಂಡರ್ ಕರೆಯಲಾಗಿದೆ. ಮುಂದೆ ಇಂತಹ ಸಮಸ್ಯೆ ಆಗದಂತೆ ಮಾದರಿ ತುರ್ತು ಅಂಬ್ಯುಲೆನ್ಸ್ ಸೇವೆ ರಾಜ್ಯದಲ್ಲಿ ನೀಡಲಾಗುವುದು.  2 ತಿಂಗಳಲ್ಲಿ ಎಲ್ಲಾ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಮಾತನಾಡಿದ ಬಳಿಕವಷ್ಟೇ ಮೋದಿ ಮಾತನಾಡಿದ್ರೆ ಸಾಕು: ಕಾಂಗ್ರೆಸ್ ಪಟ್ಟು

ಲಿಫ್ಟ್ ನಲ್ಲಿ ಹೈಡ್ರೋಜನ್ ಬಲೂನ್ ಸ್ಪೋಟ: ಭೀಕರ ವಿಡಿಯೋ ಇಲ್ಲಿದೆ

ಶಿವಲಿಂಗೇಗೌಡ ಬಿಜೆಪಿ ಶಾಸಕರಿಗೆ ಬೈತಿದ್ದರೆ ನಗ್ತಿದ್ದ ಸ್ಪೀಕರ್ ಯುಟಿ ಖಾದರ್: ನೆಟ್ಟಿಗರು ಹೇಳಿದ್ದೇನು

Karnataka Weather: ರಾಜ್ಯದಲ್ಲಿ ಒಣಹವೆ ಮುಂದುವರಿಕೆ, ಇಂದಿನ ಹವಾಮಾನ ವರದಿ ಇಲ್ಲಿದೆ

ಮಣಿಪುರದಲ್ಲಿ ಕೊನೆಗೂ ರಾಷ್ಟ್ರಪತಿ ಆಳ್ವಿಕೆ ಅಂತ್ಯ, ಸಿಎಂ ಆಗಿ ಯುಮ್ನಾಮ್

ಮುಂದಿನ ಸುದ್ದಿ
Show comments