10ರೂ ಫೈನ್ ವಿಧಿಸಲು ಶುರುವಾಗಿದೆ ಎಚ್ಚರ...!!!

Webdunia
ಸೋಮವಾರ, 24 ಜನವರಿ 2022 (16:27 IST)
ಎಲ್ಲೆಂದರಲ್ಲಿ ರಸ್ತೆ ದಾಟಿದರೆ ಪಾದಚಾರಿಗಳಿಗೆ 10 ರೂ. ದಂಡ ವಿಧಿಸಲಾಗುವುದು ಎಂದು ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ತಿಳಿಸಿದ್ದಾರೆ.
 
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದಚಾರಿಗಳು ರಸ್ತೆ ದಾಟಲು ನಿಯಮ ಅನುಸರಿಸದೇ ಇರುವುದರಿಂದ ಟ್ರಾಫಿಕ್ ಜಾಮ್ ಮತ್ತು ಅಪಘಾತಗಳು ಸಂಭವಿಸುತ್ತಿವೆ.
ಈ ನಿಯಮ ಜಾರಿಗೆ ತರಲಾಗುತ್ತಿದೆ ಎಂದರು.
 
ಬೆಂಗಳೂರಿನಲ್ಲಿ ಇನ್ನು ಮುಂದೆ 20 ಸೆಕೆಂಡ್ ಸಿಗ್ನಲ್ ಬೀಳುತ್ತದೆ. 20 ಸೆಕೆಂಡ್ ರೆಡ್ ಸಿಗ್ನಲ್ ಬೀಳುತ್ತದೆ. ಇನ್ನು ಗಮನಿಸಿ ಪಾದಚಾರಿಗಳು ರಸ್ತೆ ದಾಟಬೇಕು ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಝಿಕ್ಕೋಡ್ ರೈಲ್ವೆ ನಿಲ್ದಾಣದ ಗಡಿಯಾರ ಗೋಪುರ ಕುಸಿತ, ತಪ್ಪಿದ ಭಾರೀ ದುರಂತ

ಜಿಬಿಎ ಚುನಾವಣೆ ಇನ್ನೂ ಮುಂದೂಡಬೇಡಿ: ಎಸ್.ಆರ್.ವಿಶ್ವನಾಥ್

ರೈಲು ಬರುವ ವೇಳೆಗೆ ಟ್ರ್ಯಾಕ್ ನಲ್ಲೇ ನಿಂತಿದ್ದ ವ್ಯಕ್ತಿ: ಹೀರೋನಂತೆ ಬಂದ ಗಾರ್ಡ್ ಮಾಡಿದ್ದೇನು ನೋಡಿ Video

ಸರ್ಕಾರವನ್ನು ಜನರು ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು

ಫುಟ್ ಪಾತ್ ತೆರವು ಕಾರ್ಯಚರಣೆ, ಬೀದಿಬದಿ ವ್ಯಾಪಾರಿಗಳಿಗೆ ಮತ್ತೇ ಶಾಕ್ ಕೊಟ್ಟ ಕೃಷ್ಣ ಬೈರೇಗೌಡ

ಮುಂದಿನ ಸುದ್ದಿ
Show comments