Webdunia - Bharat's app for daily news and videos

Install App

10ರೂ ಫೈನ್ ವಿಧಿಸಲು ಶುರುವಾಗಿದೆ ಎಚ್ಚರ...!!!

Webdunia
ಸೋಮವಾರ, 24 ಜನವರಿ 2022 (16:27 IST)
ಎಲ್ಲೆಂದರಲ್ಲಿ ರಸ್ತೆ ದಾಟಿದರೆ ಪಾದಚಾರಿಗಳಿಗೆ 10 ರೂ. ದಂಡ ವಿಧಿಸಲಾಗುವುದು ಎಂದು ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ತಿಳಿಸಿದ್ದಾರೆ.
 
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದಚಾರಿಗಳು ರಸ್ತೆ ದಾಟಲು ನಿಯಮ ಅನುಸರಿಸದೇ ಇರುವುದರಿಂದ ಟ್ರಾಫಿಕ್ ಜಾಮ್ ಮತ್ತು ಅಪಘಾತಗಳು ಸಂಭವಿಸುತ್ತಿವೆ.
ಈ ನಿಯಮ ಜಾರಿಗೆ ತರಲಾಗುತ್ತಿದೆ ಎಂದರು.
 
ಬೆಂಗಳೂರಿನಲ್ಲಿ ಇನ್ನು ಮುಂದೆ 20 ಸೆಕೆಂಡ್ ಸಿಗ್ನಲ್ ಬೀಳುತ್ತದೆ. 20 ಸೆಕೆಂಡ್ ರೆಡ್ ಸಿಗ್ನಲ್ ಬೀಳುತ್ತದೆ. ಇನ್ನು ಗಮನಿಸಿ ಪಾದಚಾರಿಗಳು ರಸ್ತೆ ದಾಟಬೇಕು ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments