Webdunia - Bharat's app for daily news and videos

Install App

ರಾಜರಾಜೇಶ್ವರಿ ಬಿಬಿಎಂಪಿ ಕಾಮಗಾರಿಯಲ್ಲಿ ನಡೆದ ಅವ್ಯವಹಾರದಲ್ಲಿ 11 ಮಂದಿ ಇಂಜಿನಿಯರ್ ಗಳ ಅಮಾನತು

Webdunia
ಶುಕ್ರವಾರ, 16 ಜೂನ್ 2023 (14:04 IST)
ಬಿಬಿಎಂಪಿ ವ್ಯಾಪ್ತಿಯ ರಾಜರಾಜೇಶ್ವರಿ ನಗರ ವಲಯದಲ್ಲಿ ನಡೆದ ಕಾಮಗಾರಿಗಳಲ್ಲಿ ಸರ್ಕಾರಿ ಹಣವು ದುರುಪಯೋಗವಾಗಿರುವ ಬಗ್ಗೆ ಉನ್ನತ ಮಟ್ಟದ ಸಮಿತಿ ರಚಿಸಲು ಲೋಕಾಯುಕ್ತರು ಆದೇಶ ನೀಡಿದ್ದಾರೆ.ಕಾಮಗಾರಿಯಲ್ಲಿ ನಡೆದ ಅವ್ಯವಹಾರದಲ್ಲಿ 11 ಮಂದಿ ಇಂಜಿನಿಯರ್ ಗಳನ್ನ ಅಮಾನತು ಮಾಡಲಾಗಿದೆ.
 ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಿಕೆ ಸುರೇಶ್  ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ಸಲ್ಲಿಸಿದ್ದರು. 2019-20 ನೇ ಸಾಲಿಗೆ ಹಂಚಿಕೆ ಮಾಡಲಾದ ಅನುದಾನವನ್ನ 2019ರಲ್ಲಿ  ಕೆಲಸದ ಆದೇಶಗಳನ್ನು ಪಡೆದು  ಯಾವುದೇ ಕಾಮಗಾರಿಗಳನ್ನು ಅನುಷ್ಠಾನಗೊಳಿಸದೆ ಬಿಲ್ಲುಗಳನ್ನು ಸೃಷ್ಟಿಸಲಾಗಿದೆ.  ಜೊತೆಗೆ ಕೆ ಆರ್ ಐ ಡಿ ಎಲ್ ಮೂಲಕ ಗುತ್ತಿಗೆದಾರರಿಗೆ ಹಣವನ್ನು ನೀಡಲಾಗಿದೆ. ಈ ಕಾಮಗಾರಿಯಲ್ಲಿ ಸುಮಾರು 250 ಕೋಟಿ ರೂಪಾಯಿಗಳ ಅವ್ಯವಹಾರವಾಗಿದೆ ಎಂದು ಸಲ್ಲಿಸಲಾಗಿತ್ತು. ಮೇಲ್ನೋಟಕ್ಕೆ ಆರೋಪ ಸಾಬಿತಾದಾಗಿರುವುದರಿಂದ ಸುಮಾರು 11 ಮಂದಿ ಇಂಜಿನಿಯರ್ ಗಳನ್ನು ಅಮಾನತು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments