Webdunia - Bharat's app for daily news and videos

Install App

ಮೆದುಳಿನ ರಕ್ತಸ್ರಾವದಿಂದ 11 ವರ್ಷದ ಬಾಲಕಿ ಸಾವು

Webdunia
ಶುಕ್ರವಾರ, 27 ಆಗಸ್ಟ್ 2021 (20:37 IST)
ಮೆದುಳಿನ ರಕ್ತಸ್ರಾವದಿಂದ 11 ವರ್ಷದ ಬಾಲಕಿ ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಎಂಬಲ್ಲಿ ನಡೆದಿದೆ. ಕುಂತೂರು ಗ್ರಾಮದ ಮಣಿಕ್ಕಳ ನಿವಾಸಿ ಸೋಮನಾಥ ಗೌಡ ಹಾಗೂ ಕುಸುಮಾವತಿ ದಂಪತಿ ಪುತ್ರಿ ಅಪೇಕ್ಷಾ ಮೃತ ಬಾಲಕಿ. ಅಪೇಕ್ಷಾ ಕಳೆದ ಕೆಲವು ಸಮಯಗಳಿಂದ ತಲೆನೋವಿನಿಂದ ಬಳಲುತ್ತಿದ್ದಳು. ಇಂದು ಬೆಳಿಗ್ಗೆ ಅಪೇಕ್ಷಾಳಿಗೆ ವಿಪರೀತವಾಗಿ ತಲೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವ ದಾರಿ ಮಧ್ಯೆ ಮೃತಪಟ್ಟಿದ್ದಾಳೆ.
death

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments