Webdunia - Bharat's app for daily news and videos

Install App

ಜೆಡಿಎಸ್​ಗೆ 113 ಸೀಟ್ ಬರುತ್ತಾ...?

Webdunia
ಸೋಮವಾರ, 1 ಮೇ 2023 (17:00 IST)
2023ರ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ತುಮಕೂರಿನ ಕಾಂಗ್ರೆಸ್ ಅಭ್ಯರ್ಥಿ ಬೆಮಲ್ ಕಾಂತರಾಜು ಪರ ಕಾಂಗ್ರೆಸ್​​​​ ನಾಯಕ ರಾಹುಲ್‌ ಗಾಂಧಿ ಮತಯಾಚನೆ ಮಾಡಿದ್ರು. ಪ್ರಚಾರದ ನಂತರ ತುರುವೇಕೆರೆಯ ಗುರುಭವನ‌ ಮೈದಾನದಲ್ಲಿ ಕಾಂಗ್ರೆಸ್​​​ ಬೃಹತ್​​​ ಸಮಾವೇಶದಲ್ಲಿ ಭಾಗಿಯಾದ್ರು.. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಗ್ಯಾಸ್, ಡೀಸೆಲ್‌, ಪೆಟ್ರೋಲ್ ಬೆಲೆ ಜಾಸ್ತಿಯಾಗಿದೆ.. ನಿಮ್ಮ ಜೀವನಕ್ಕೆ ಬಿಜೆಪಿ ಕಲ್ಲು ಹಾಕ್ತಿದೆ ಅಂತಾ ಬಿಜೆಪಿ ವಿರುದ್ದ ರಾಹುಲ್​​​ ಗಾಂಧಿ ಕಿಡಿಕಾರಿದ್ರು.. ರೇಷನ್, ರಿಸರ್ವೇಶನ್, ಡ್ಯಾಂ, ಸಬ್ಸಿಡಿ ಎಲ್ಲವೂ ಕೊಟ್ಟಿದ್ದು ಕಾಂಗ್ರೆಸ್.. ಜೆಡಿಎಸ್​ಗೆ 113 ಸೀಟ್ ಬರುತ್ತಾ..? ಸುಮ್ಮನೆ ಜೆಡಿಎಸ್​ಗೆ ವೋಟ್ ಹಾಕಿ ನಿಮ್ಮ ಅಮೂಲ್ಯ ಮತವನ್ನ ವೇಸ್ಟ್ ಮಾಡ್ಕೋಬೇಡಿ.. ಇದು ನನ್ನ‌ಕೊನೆ ಚುನಾವಣೆ, ಒಂದು ವೋಟ್ ಹಾಕಿ ಅಂತಾ ರಾಹುಲ್​​​​ ಗಾಂಧಿ ಮತದಾರರಲ್ಲಿ ವಿನಂತಿಸಿಕೊಂಡ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

ಮುಂದಿನ ಸುದ್ದಿ
Show comments