Webdunia - Bharat's app for daily news and videos

Install App

ರಾಜ್ಯದಲ್ಲಿ 1159 ಕೊರೊನಾ ಪ್ರಕರಣ ಪತ್ತೆ; 21 ಮಂದಿ

Webdunia
ಬುಧವಾರ, 1 ಸೆಪ್ಟಂಬರ್ 2021 (17:22 IST)
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1159 ಕೊರೊನಾ ಸೋಂಕು ಪ್ರಕರಣಗಳು ಕಂಡು ಬಂದಿದ್ದು, 21 ಮಂದಿ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಂದೇ ದಿನ 1112 ಮಂದಿ ಗುಣಮುಖಿತರಾಗಿದ್ದು, ಬೆಂಗಳೂರಿನಲ್ಲಿ 232 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 18,412ಕ್ಕೆ ಇಳಿದಿದೆ.
ರಾಜ್ಯದಲ್ಲಿ ಒಂದೇ ದಿನ 359 ಸೋಂಕು ಪ್ರಕರಣಗಳು ಕಂಡು ಬಂದಿದ್ದು, 7 ಮಂದಿ ಅಸುನೀಗಿದ್ದಾರೆ. ಇದರಿಂದ
ಸಕ್ರಿಯ ಪ್ರಕರಣಗಳ ಸಂಖ್ಯೆ 7558ಕ್ಕೆ ಏರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಪ್ ಮಾಡಿ ತಪ್ಪಿಸಿಕೊಳ್ಳಲೆತ್ನಿಸಿದ ವ್ಯಕ್ತಿಯನ್ನು ಪೊಲೀಸರು ಯಾವ ಸ್ಥಿತಿಗೆ ತಂದು ಬಿಟ್ಟರು ನೋಡಿ video

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗಳಲ್ಲೇ ಕೊಳೆತ ಮಾಂಸ: ಇಂಥಾ ಹೋಟೆಲ್ ನಂಬಿ ಹೋಗೋದು ಹೇಗೆ Video

ಪ್ರಧಾನಿ ಮೋದಿ ಐಐಟಿ ಕಾರ್ಯಕ್ರಮದಲ್ಲಿ ಉಪನಿಷತ್ ಗೆ ಪಠಿಸ್ತಾರೆ, ಕುರಾನ್ ಯಾಕಿಲ್ಲ: ಅರ್ಫಾ ಖಾನುಮ್ ಪ್ರಶ್ನೆ Video

5 ಲಕ್ಷ ರೂ ಹಣ ಬ್ಯಾಂಕ್ ನಲ್ಲಿಡುವುದು ನೆಲದಲ್ಲಿ ಹೂತಿಟ್ಟ ಬಡ ರೈತ ದಂಪತಿ: ಮುಂದೇನಾಯ್ತು, ಶಾಕಿಂಗ್ Video

ಕೇಸ್ ಯಾರ ಮೇಲಿಲ್ಲ ಬಿಡ್ರೀ... ನಾಗೇಂದ್ರಗೆ ಮಂತ್ರಿಗಿರಿ ಕೊಟ್ಟಿದ್ದನ್ನು ಸಮರ್ಥಿಸಿಕೊಂಡ ಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments