12 ದಿನದ ಮಗು ಹಾಗೂ ಬಾಣಂತಿ ರಕ್ಷಣೆ..!

Webdunia
ಮಂಗಳವಾರ, 6 ಸೆಪ್ಟಂಬರ್ 2022 (14:07 IST)
12 ದಿನದ ಹಸುಗೂಸು- ಬಾಣಂತಿಯನ್ನ ರಕ್ಷಣೆ ಮಾಡಲಾಗಿದೆ. ಗೋಕಾಕ್ ತಾಲೂಕಿನ ಮಾನಿಕವಾಡಿ ಗ್ರಾಮದಲ್ಲಿ ನಿನ್ನೆ ಸಂಜೆ ರಕ್ಷಣಾಕಾರ್ಯ ನಡೆದಿದೆ.
 
ಸತತ ಅರ್ಧ ಗಂಟೆಯಿಂದ ಮಳೆ ಸುರಿದು ನೀರು ಮನೆಗಳಿಗೆ ನುಗ್ಗಿತ್ತು.
 
ಮನೆಗಳಿಗೆ ನೀರು ನುಗ್ಗಿದ್ದರಿಂದ ಹಸುಗೂಸು ಹಾಗೂ ಬಾಣಂತಿ ಸಂಕಷ್ಟಕ್ಕೆ ಸಿಲುಕಿದ್ದರು. ಈ ವಿಚಾರ ಸ್ಥಳೀಯರಿಗೆ ಗೊತ್ತಾಗುತ್ತಿದ್ದಂತೆಯೇ ಅವರ ರಕ್ಷಣೆ ಬಂದಿದ್ದಾರೆ.
 
ಮನೆಯ ಇತರೆ ಸದಸ್ಯರನ್ನ ಮನೆಯ ಮೇಲ್ಛಾವಣಿಯ ಹೆಂಚನ್ನ ತೆಗೆದು ರಕ್ಷಣೆ ಮಾಡಲಾಯಿತು. ಆದರೆ ಬಾಣಂತಿ ಹಾಗೂ ಶಿಶುವನ್ನ ಸ್ಥಳೀಯರು ಕಷ್ಟಪಟ್ಟು ಮನೆಯೊಳಗೆ ಹೋಗಿ ರಕ್ಷಣೆ ಮಾಡಿದ್ದಾರೆ..
ಸದ್ಯ ಈ ಸುದ್ದಿ  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಆಸ್ಪತ್ರೆಯಿಂದಲೇ ಫೋಸ್ಟ್ ಹಂಚಿಕೊಂಡ ಸೋನಮ್ ವಾಂಗ್ಚುಕ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳ ಶಕ್ತಿ ಏನೆಂಬುದನ್ನು ತೋರಿಸಿದ್ದಾರೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಧರ್ಮೇಂದ್ರ ಪ್ರಧಾನ್‌ ತಲೆದಂಡ: ಮೋದಿಗೆ ಬರೆದ ರಾಜೀನಾಮೆ ಪತ್ರದಲ್ಲೇನಿದೆ ಗೊತ್ತಾ

Video: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಸಿಜೆಪಿ ಭರ್ಜರಿ ವಿಜಯೋತ್ಸವ: ಅಭಿಜಿತ್ ದಿಪ್ಕೆ ಸಂಭ್ರಮಾಚರಣೆ ಹೇಗಿತ್ತು

ಕಾಕ್ರೋಚ್‌ಗಳ ಬೇಡಿಕೆಗೆ ಜಗ್ಗಿದ ಕೇಂದ್ರ ಸರ್ಕಾರ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

ಮುಂದಿನ ಸುದ್ದಿ
Show comments