12 ದಿನದ ಮಗು ಹಾಗೂ ಬಾಣಂತಿ ರಕ್ಷಣೆ..!

Webdunia
ಮಂಗಳವಾರ, 6 ಸೆಪ್ಟಂಬರ್ 2022 (14:07 IST)
12 ದಿನದ ಹಸುಗೂಸು- ಬಾಣಂತಿಯನ್ನ ರಕ್ಷಣೆ ಮಾಡಲಾಗಿದೆ. ಗೋಕಾಕ್ ತಾಲೂಕಿನ ಮಾನಿಕವಾಡಿ ಗ್ರಾಮದಲ್ಲಿ ನಿನ್ನೆ ಸಂಜೆ ರಕ್ಷಣಾಕಾರ್ಯ ನಡೆದಿದೆ.
 
ಸತತ ಅರ್ಧ ಗಂಟೆಯಿಂದ ಮಳೆ ಸುರಿದು ನೀರು ಮನೆಗಳಿಗೆ ನುಗ್ಗಿತ್ತು.
 
ಮನೆಗಳಿಗೆ ನೀರು ನುಗ್ಗಿದ್ದರಿಂದ ಹಸುಗೂಸು ಹಾಗೂ ಬಾಣಂತಿ ಸಂಕಷ್ಟಕ್ಕೆ ಸಿಲುಕಿದ್ದರು. ಈ ವಿಚಾರ ಸ್ಥಳೀಯರಿಗೆ ಗೊತ್ತಾಗುತ್ತಿದ್ದಂತೆಯೇ ಅವರ ರಕ್ಷಣೆ ಬಂದಿದ್ದಾರೆ.
 
ಮನೆಯ ಇತರೆ ಸದಸ್ಯರನ್ನ ಮನೆಯ ಮೇಲ್ಛಾವಣಿಯ ಹೆಂಚನ್ನ ತೆಗೆದು ರಕ್ಷಣೆ ಮಾಡಲಾಯಿತು. ಆದರೆ ಬಾಣಂತಿ ಹಾಗೂ ಶಿಶುವನ್ನ ಸ್ಥಳೀಯರು ಕಷ್ಟಪಟ್ಟು ಮನೆಯೊಳಗೆ ಹೋಗಿ ರಕ್ಷಣೆ ಮಾಡಿದ್ದಾರೆ..
ಸದ್ಯ ಈ ಸುದ್ದಿ  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮುಂದಿನ ಸುದ್ದಿ
Show comments