Webdunia - Bharat's app for daily news and videos

Install App

12 ದಿನದ ಮಗು ಹಾಗೂ ಬಾಣಂತಿ ರಕ್ಷಣೆ..!

Webdunia
ಮಂಗಳವಾರ, 6 ಸೆಪ್ಟಂಬರ್ 2022 (14:07 IST)
12 ದಿನದ ಹಸುಗೂಸು- ಬಾಣಂತಿಯನ್ನ ರಕ್ಷಣೆ ಮಾಡಲಾಗಿದೆ. ಗೋಕಾಕ್ ತಾಲೂಕಿನ ಮಾನಿಕವಾಡಿ ಗ್ರಾಮದಲ್ಲಿ ನಿನ್ನೆ ಸಂಜೆ ರಕ್ಷಣಾಕಾರ್ಯ ನಡೆದಿದೆ.
 
ಸತತ ಅರ್ಧ ಗಂಟೆಯಿಂದ ಮಳೆ ಸುರಿದು ನೀರು ಮನೆಗಳಿಗೆ ನುಗ್ಗಿತ್ತು.
 
ಮನೆಗಳಿಗೆ ನೀರು ನುಗ್ಗಿದ್ದರಿಂದ ಹಸುಗೂಸು ಹಾಗೂ ಬಾಣಂತಿ ಸಂಕಷ್ಟಕ್ಕೆ ಸಿಲುಕಿದ್ದರು. ಈ ವಿಚಾರ ಸ್ಥಳೀಯರಿಗೆ ಗೊತ್ತಾಗುತ್ತಿದ್ದಂತೆಯೇ ಅವರ ರಕ್ಷಣೆ ಬಂದಿದ್ದಾರೆ.
 
ಮನೆಯ ಇತರೆ ಸದಸ್ಯರನ್ನ ಮನೆಯ ಮೇಲ್ಛಾವಣಿಯ ಹೆಂಚನ್ನ ತೆಗೆದು ರಕ್ಷಣೆ ಮಾಡಲಾಯಿತು. ಆದರೆ ಬಾಣಂತಿ ಹಾಗೂ ಶಿಶುವನ್ನ ಸ್ಥಳೀಯರು ಕಷ್ಟಪಟ್ಟು ಮನೆಯೊಳಗೆ ಹೋಗಿ ರಕ್ಷಣೆ ಮಾಡಿದ್ದಾರೆ..
ಸದ್ಯ ಈ ಸುದ್ದಿ  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments