Webdunia - Bharat's app for daily news and videos

Install App

12 ಜಿಲ್ಲೆಗಳಿಗೆ ಸಿಗದ ಪ್ರಾತಿನಿಧ್ಯ. ಸಚಿವ ಸ್ಥಾನ ವಂಚಿತರ್ಯಾರು?

Webdunia
ಬುಧವಾರ, 4 ಆಗಸ್ಟ್ 2021 (14:44 IST)
ಬೆಂಗಳೂರು: 12 ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಸಿಗದ ಪ್ರಾತಿನಿಧ್ಯ ಸಿಕ್ಕಿಲ್ಲ. ಇನ್ನು ಆರು ಜಿಲ್ಲೆಗಳಿಂದ ತಲಾ ಎರಡು ಮಂತ್ರಿ ಮಂಡಲಕ್ಕೆ ಸೇರ್ಪಡೆಯಾಗುತ್ತಿದೆ.
 ಕಳೆದ ಬಿ.ಎಸ್ .ಯಡಿಯೂರಪ್ಪ ಸಂಪುಟದಲ್ಲಿಯೂ ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಕ್ಕಿರಲಿಲ್ಲ. ಮತ್ತೆ ಈ ಸಂಪುಟದಲ್ಲಿ ಅದೇ ಜಿಲ್ಲೆಗಳನ್ನು ಕಡೆಗಣಿಸಲಾಗಿದೆ. 
ಪ್ರಾತಿನಿಧ್ಯ ಸಿಗದ ಜಿಲ್ಲೆಗಳಿವು:
ಮೈಸೂರು
ಕಲಬುರ್ಗಿ
ರಾಮನಗರ
ಕೊಡಗು
ರಾಯಚೂರು
ಹಾಸನ
ವಿಜಯಪುರ
ಬಳ್ಳಾರಿ
ದಾವಣಗೆರೆ
ಕೋಲಾರ
ಯಾದಗಿರಿ
ಚಿಕ್ಕಮಗಳೂರು.
ಸಚಿವ ಸ್ಥಾನ ವಂಚಿತರು: 
ಜಗದೀಶ್ ಶೆಟ್ಟರ್
ಎಸ್. ಸುರೇಶ್ ಕುಮಾರ್
ಅರವಿಂದ ಲಿಂಬಾವಳಿ
ಲಕ್ಷ್ಮಣ ಸವದಿ
ಸಿ.ಪಿ. ಯೋಗೇಶ್ವರ್
ಆರ್.ಶಂಕರ್
ಶ್ರೀಮಂತ ಪಾಟೀಲ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಹರ್ ಘರ್ ತಿರಂಗಾ ಇಂದಿನಿಂದ: ನೀವೂ ಭಾಗಿಯಾಗಿ ಎಂದು ಕರೆ ನೀಡಿದ ವಿಜಯೇಂದ್ರ

ಮುಂದಿನ ಸುದ್ದಿ
Show comments