Select Your Language

Notifications

webdunia
webdunia
webdunia
webdunia

ಬ್ಯಾಂಕಿನಲ್ಲಿದ್ದ 12 ಕೆ.ಜಿ ಚಿನ್ನ ದರೋಡೆ

ಚಿನ್ನ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬ್ಯಾಂಕ್ ದರೋಡೆ ನಡೆದಿದೆ.

ಎಚ್.ಡಿ.ಕೋಟೆ ತಾಲೂಕಿನ ಕ್ಯಾತನಹಳ್ಳಿಯ ಕಾವೇರಿ ಗ್ರಾಮೀಣ ಬ್ಯಾಂಕಿನಲ್ಲಿ ಕಳ್ಳತನ ನಡೆದಿದೆ. ಬ್ಯಾಂಕಿನಲ್ಲಿ ಅಡಮಾನವಾಗಿರಿಸಿಕೊಂಡಿದ್ದ 12 ಕೆಜಿ ಚಿನ್ನಾಭರಣ ಹಾಗೂ 5 ಲಕ್ಷಕ್ಕೂ ಅಧಿಕ ನಗರದನ್ನು ದೋಚಿ ಕಳ್ಳರು ಪರಾರಿಯಾಗಿದ್ದಾರೆ.

3 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಸ್ಥಳಕ್ಕೆ ಹೆಚ್.ಡಿ.ಕೋಟೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.



 

Share this Story:

Follow Webdunia kannada

ಮುಂದಿನ ಸುದ್ದಿ

ಚಿಕನ್ ತಿಂದು ರಾಹುಲ್ ಗಾಂಧಿ ಕೈಲಾಸ ಯಾತ್ರೆ ಮಾಡಿದರೇ? ರೆಸ್ಟೋರೆಂಟ್ ನೀಡಿದ ಸ್ಪಷ್ಟನೆ ಏನು?